Webdunia - Bharat's app for daily news and videos

Install App

ಚಿರತೆ ಸೆರೆಗೆ ಟಾಸ್ಕ್ ಫೋರ್ಸ್ ರಚನೆ

Webdunia
ಬುಧವಾರ, 25 ಜನವರಿ 2023 (18:39 IST)
ರಾಜ್ಯದಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ರಸ್ತಯಲ್ಲಿ ಓಡಾಡಲು ಸಾರ್ವಜನಿಕರು ಭಯಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಮೈಸೂರಿನ ಟಿ.ನರಸೀಪುರದಲ್ಲಿ ಚಿರತೆಯ ಕಾಟ ಹಿನ್ನೆಲೆ ಚಿರತೆ ದಾಳಿ ಪ್ರಕರಣಗಳ ಕುರಿತು ಸಿಎಂ ಚರ್ಚೆ ನಡೆಸಿದ್ದಾರೆ. ಅರಣ್ಯ ಇಲಾಖೆ & ಮೈಸೂರು ಜಿಲ್ಲಾಡಳಿತದೊಂದಿಗೆ ಸಿಎಂ ಚರ್ಚೆ ನಡೆಸಿದ್ದು ಚಿರತೆ ಸೆರೆ ಹಿಡಿಯಲು ಎಲ್ಲಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಕುರಿತು ಸಭೆಯಲ್ಲಿ ಮಾತನಾಡಿದ ಸಿಎಂ, ಚಿರತೆ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಸೂಚಿಸಿದ್ರು. ಇಲ್ಲಿಯವರೆಗೂ ಚಿರತೆ ದಾಳಿಯಿಂದ ಸಂಭವಿಸಿದ ಸಾವು-ನೋವಿನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಕುತೂಹಲ ಘಟ್ಟ ತಲುಪಿದ ಬುರುಡೆ ರಹಸ್ಯ

ರಾಜಣ್ಣ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಟಾರ್ಗೆಟ್‌: ರಾಜುಗೌಡ ಹೊಸ ಬಾಂಬ್‌

ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಲಿ: ವಿಜಯೇಂದ್ರ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಮುಂದಿನ ಸುದ್ದಿ
Show comments