Webdunia - Bharat's app for daily news and videos

Install App

ಟೊಮ್ಯಾಟೊ ಬೆಲೆ ಕುಸಿತಕ್ಕೆ ಹೆದ್ದಾರಿದ ರೈತ !

Webdunia
ಸೋಮವಾರ, 12 ಜುಲೈ 2021 (19:47 IST)
ಟೊಮ್ಯಾಟೊ ಬೆಲೆ ಕುಸಿತಕ್ಕೆ ನೊಂದ ರೈತ ಹೆದ್ದಾರಿಗೆ ಟೊಮ್ಯಾಟೊ ಸುರಿದ ಘಟನೆ ರಾಮನಗರದ ಎಪಿಎಂಸಿಯ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಡೆಯಿತು. ಟೊಮ್ಯಾಟೊಗೆ ಮಾರುಕಟ್ಟೆಯಲ್ಲಿ ಸೂಕ್ತ‌ ಬೆಲೆ ಸಿಗದೆ ಸುಮಾರು ಒಂದು‌ ಟನ್ ಟೊಮ್ಯಾಟೊವನ್ನು ರಸ್ತೆ ಸುರಿದು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿರುದ್ಧ ದಿಕ್ಕಾರ ಕೂಗಿ ತನ್ನ ಆಕ್ರೋಶ ವ್ಯಕ್ತಪಡಿಸಿದ್ರು.  ಚನ್ನಪಟ್ಟಣ ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ರೈತ ಸುಜೀವನ್ ಕುಮಾರ್  ಕಳೆದ ಐದು ದಿನಗಳ ಹಿಂದೆ ರಾಮನಗರ ಎಪಿಎಂಸಿ ಮಾರುಕಟ್ಟೆಗೆ ಬೆಳೆದಿದ್ದ ಟೊಮ್ಯಾಟೊ ತಂದಿದ್ದರು, ಕಳೆದ ಐದು ದಿನಗಳಿಂದ ಟೊಮ್ಯಾಟೊ ಯಾರು ಖರೀದಿ ಮಾಡಲಿಲ್ಲ ಇಂದು ಕೆಜಿ ಟೊಮ್ಯಾಟೊವನ್ನು ಮೂರು ರೂಪಾಯಿ ವರ್ತಕರು ಕೇಳಿದರಿಂದ ಮನ ನೂಂದು ಪ್ರತಿಭಟನೆ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments