ಬಿಜೆಪಿಯ ಮಾಜಿ ಶಾಸಕರು ಕಾಂಗ್ರೆಸ್​ ಸೇರ್ಪಡೆ,

Webdunia
ಸೋಮವಾರ, 20 ಫೆಬ್ರವರಿ 2023 (16:58 IST)
ಚುನಾವಣೆ ಹತ್ತಿರ ಬರುತ್ತಿದ್ದಂತೆ ಪರ ವಿರೋಧ ಚರ್ಚೆಗಳು ಹೆಚ್ಚಾಗುತ್ತಿದೆ. ಇದರ ಜೊತೆಗೆ ಪಕ್ಷೇತರ ಪರ್ವ ಕೂಡ ಪ್ರಾರಂಭವಾಗಿದೆ. ಒಂದು ಪಕ್ಷ ಬಿಟ್ಟು ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬೆಂಗಳೂರಿನ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಕೆ.ಎಸ್ ಕಿರಣ್ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್, ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹೆಚ್. ನಿಂಗಪ್ಪ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸುರ್ಜೀವಾಲಾ ನೇತೃತ್ವದಲ್ಲಿ ಪಕ್ಷದ ಧ್ವಜ ಕೊಟ್ಟು ಸ್ವಾಗತಿಸಿದರು. ಇದಾದ ಬಳಿಕ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇನ್ನಷ್ಟು ಹಾಲಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಜಿ.ಪರಮೇಶ್ವರ್,ಕೆ‌.ಹೆಚ್.ಮುನಿಯಪ್ಪ, ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments