Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿ ಮಾಜಿ ಶಾಸಕರು

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿ ಮಾಜಿ ಶಾಸಕರು
bangalore , ಗುರುವಾರ, 12 ಅಕ್ಟೋಬರ್ 2023 (14:00 IST)
ಮಾಜಿ ಶಾಸಕರಾದ ಕುಮಾರಸ್ವಾಮಿ ಹಾಗೂ ರಾಮಪ್ಪ ಲಮಾಣಿ,ಎಂ ಎಲ್ ಸಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ.ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕುರಿತು  ತಿರ್ಮಾನವನ್ನ ನಾಯಕರು ಕೈಗೊಳ್ಳಲಿದ್ದು,ಇಂದು ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆ ಆಗುವ ಸಾಧ್ಯತೆ ಇದೆ.ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಾಯಕರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಏನ್ ಏನೇನು ಆಗುತ್ತಿದೆ ಎಂಬ ಮಾಹಿತಿ ನನಗಿದೆ‌-ಡಿಸಿಎಂ.ಡಿ.ಕೆ ಶಿವಕುಮಾರ್