ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿ ಮಾಜಿ ಶಾಸಕರು

Webdunia
ಗುರುವಾರ, 12 ಅಕ್ಟೋಬರ್ 2023 (14:00 IST)
ಮಾಜಿ ಶಾಸಕರಾದ ಕುಮಾರಸ್ವಾಮಿ ಹಾಗೂ ರಾಮಪ್ಪ ಲಮಾಣಿ,ಎಂ ಎಲ್ ಸಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ದಾರೆ.ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕುರಿತು  ತಿರ್ಮಾನವನ್ನ ನಾಯಕರು ಕೈಗೊಳ್ಳಲಿದ್ದು,ಇಂದು ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆ ಆಗುವ ಸಾಧ್ಯತೆ ಇದೆ.ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಾಯಕರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments