Webdunia - Bharat's app for daily news and videos

Install App

ಕೃಷ್ಣಾ ತೀರದಲ್ಲಿ ಮಾಜಿ ಸಿ ಎಮ್ ಕುಮಾರಸ್ವಾಮಿ ದೀಪಾವಳಿ ಆಚರಣೆ

Webdunia
ಸೋಮವಾರ, 28 ಅಕ್ಟೋಬರ್ 2019 (18:00 IST)
ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಮಾಜಿ ಸಿ ಎಮ್ ಕುಮಾರಸ್ವಾಮಿ ಸಂಚರಿಸಿ, ಸಂತ್ರಸ್ತರ ಜೊತೆ ತಮ್ಮ ದೀಪಾವಳಿ ಆಚರಿಸಿದರು.
 

ಚಿಕ್ಕೋಡಿ ತಾಲೂಕಿನ ಮಾಂಜರಿ, ಕಾಗವಾಡ ತಾಲೂಕಿನ ಜುಗುಳ ಹಾಗೂ ಅಥಣಿ ತಾಲೂಕಿನ ದರೂರ ಮತ್ತು ಸತ್ತಿ ಗ್ರಾಮಗಳಲ್ಲಿ ಸಂಚರಿಸಿದ ಅವರು, ಜನರ ಅಳಲು ಆಲಿಸಿ ಸರ್ಕಾರದ ಪರಿಹಾರ ಸಮರ್ಪಕವಾಗಿ ತಲುಪಿದೆಯಾ ಅಂತ ವಿಚಾರಿಸಿದರು.  

ಕುಮಾರಸ್ವಾಮಿ ಮಾತನಾಡಿ, ಸರ್ಕಾರ ಕೊಡುವ ಐದು ಲಕ್ಷ ರೂಪಾಯಿ ಮೊತ್ತದಲ್ಲಿ ಮನೆ ಕಟ್ಟಲು ಸಾಧ್ಯವಾ? ಬೆಳೆ ಪರಿಹಾರ ಸಮರ್ಪಕವಾಗಿದೆಯಾ? ಎನ್ನುವ ಮಾಹಿತಿಯನ್ನು ಕಲೆ ಹಾಕಲು ಬಂದಿದ್ದೇನೆ. ಈ ಭಾಗದ ಜನರ ನೋವು ಸಂಕಷ್ಟವನ್ನ ಸರ್ಕಾರದ ಮುಂದೆ ಇಡಲಿದ್ದೇನೆ. ಸರ್ಕಾರ ಕೆಲಸ ಮಾಡದೇ ಇದ್ದರೆ ಹೋರಾಟ ರೂಪಿಸಬೇಕಾಗುತ್ತದೆ.

ಇದರಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ ಎಂದರು. ಚಿಕ್ಕೋಡಿ, ಕಾಗವಾಡ, ಅಥಣಿ ತಾಲೂಕಿನ ಜನರು ಸಂಕಷ್ಟದಲ್ಲಿ ಇದ್ದಾರೆ. ಅದಕ್ಕೆ ಸರ್ಕಾರ ಸ್ಪಂದಿಸಬೇಕು. ಚುನಾವಣೆ ಬೇಕಾದರೆ ಮುಂದೂಡಲಿ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments