Webdunia - Bharat's app for daily news and videos

Install App

ಕೃಷ್ಣಾ ತೀರದಲ್ಲಿ ಮಾಜಿ ಸಿ ಎಮ್ ಕುಮಾರಸ್ವಾಮಿ ದೀಪಾವಳಿ ಆಚರಣೆ

Webdunia
ಸೋಮವಾರ, 28 ಅಕ್ಟೋಬರ್ 2019 (18:00 IST)
ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಮಾಜಿ ಸಿ ಎಮ್ ಕುಮಾರಸ್ವಾಮಿ ಸಂಚರಿಸಿ, ಸಂತ್ರಸ್ತರ ಜೊತೆ ತಮ್ಮ ದೀಪಾವಳಿ ಆಚರಿಸಿದರು.
 

ಚಿಕ್ಕೋಡಿ ತಾಲೂಕಿನ ಮಾಂಜರಿ, ಕಾಗವಾಡ ತಾಲೂಕಿನ ಜುಗುಳ ಹಾಗೂ ಅಥಣಿ ತಾಲೂಕಿನ ದರೂರ ಮತ್ತು ಸತ್ತಿ ಗ್ರಾಮಗಳಲ್ಲಿ ಸಂಚರಿಸಿದ ಅವರು, ಜನರ ಅಳಲು ಆಲಿಸಿ ಸರ್ಕಾರದ ಪರಿಹಾರ ಸಮರ್ಪಕವಾಗಿ ತಲುಪಿದೆಯಾ ಅಂತ ವಿಚಾರಿಸಿದರು.  

ಕುಮಾರಸ್ವಾಮಿ ಮಾತನಾಡಿ, ಸರ್ಕಾರ ಕೊಡುವ ಐದು ಲಕ್ಷ ರೂಪಾಯಿ ಮೊತ್ತದಲ್ಲಿ ಮನೆ ಕಟ್ಟಲು ಸಾಧ್ಯವಾ? ಬೆಳೆ ಪರಿಹಾರ ಸಮರ್ಪಕವಾಗಿದೆಯಾ? ಎನ್ನುವ ಮಾಹಿತಿಯನ್ನು ಕಲೆ ಹಾಕಲು ಬಂದಿದ್ದೇನೆ. ಈ ಭಾಗದ ಜನರ ನೋವು ಸಂಕಷ್ಟವನ್ನ ಸರ್ಕಾರದ ಮುಂದೆ ಇಡಲಿದ್ದೇನೆ. ಸರ್ಕಾರ ಕೆಲಸ ಮಾಡದೇ ಇದ್ದರೆ ಹೋರಾಟ ರೂಪಿಸಬೇಕಾಗುತ್ತದೆ.

ಇದರಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ ಎಂದರು. ಚಿಕ್ಕೋಡಿ, ಕಾಗವಾಡ, ಅಥಣಿ ತಾಲೂಕಿನ ಜನರು ಸಂಕಷ್ಟದಲ್ಲಿ ಇದ್ದಾರೆ. ಅದಕ್ಕೆ ಸರ್ಕಾರ ಸ್ಪಂದಿಸಬೇಕು. ಚುನಾವಣೆ ಬೇಕಾದರೆ ಮುಂದೂಡಲಿ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments