ಮಾಜಿ ಸಿಎಂ ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ, ನಾಳೆ ಆಸ್ಪತ್ರೆಗೆ ದಾಖಲು

Webdunia
ಬುಧವಾರ, 20 ಸೆಪ್ಟಂಬರ್ 2017 (16:37 IST)
ಇಸ್ರೇಲ್ ಪ್ರವಾಸ ಮುಗಿಸಿಕೊಂಡು ಬಂದ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿದೆ. ಶನಿವಾರ ಮಾಜಿ ಸಿಎಂ ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಯಲಿದೆ. ಜಯದೇವ ಆಸ್ಪತ್ರೆಯಲ್ಲಿ ಡಾ. ಮಂಜುನಾಥ್ ನೇತೃತ್ವದಲ್ಲಿ ಈ ಶಸ್ತ್ರಚಿಕಿತ್ಸೆ ನಡೆಯಲಿದೆ.


ಮೆಟಲ್ ವಾಲ್ವ್ ಹಾಕಿದರೆ ಮೆಡಿಸಿನ್ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿ ಬ್ರೈನ್ ಹೆಮರೇಜ್ ಸಮಸ್ಯೆ ಉಂಟಾಗಬಹುದು. ಹೀಗಾಗಿ, ಟಿಶು ವಾಲ್ವ್ ಬದಲಾವಣೆಗೆ ನಿರ್ಧರಿಸಲಾಗಿದೆ.  15 ವರ್ಷಗಳ ಕಾಲ ಯಾವುದೇ ಸಮಸ್ಯೆ ಬಾರದಂತೆ ಟಿಶ್ಯೂ ವಾಲ್ವ್ ಅಳವಡಿಸಲಾಗುತ್ತದೆ. 15 ವರ್ಷಗಳ ಬಳಿಕ ಸಮಸ್ಯೆ ಕಂಡುಬಮದರೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತೆ ಎಂದು ಹೇಳಲಾಗುತ್ತಿದೆ.. ಇಸ್ರೇಲ್ ಪ್ರವಾಸದಲ್ಲಿದ್ದ ಸಂದರ್ಭ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿ 98 ಕೆ.ಜಿ ಇದ್ದ ತೂಕ 7 ಕೆ.ಜಿ ಏರಿಕೆ ಕಂಡಿತ್ತು. ಇದೀಗ, 13 ಕೆ.ಜಿಯಷ್ಟು ತೂಕ ಇಳಿಸಲಾಗಿದೆ.

2007ರಲ್ಲಿ ಟಿಶ್ಯೂ ವಾಲ್ವ್ ಅಳವಡಿಸಲಾಗಿತ್ತು. ಇದೀಗ, ಅದರ ರಿ[ಪ್ಲೇಸ್ ಮೆಂಟ್ ಶಸ್ತ್ರಚಿಕಿತ್ಸೆ ನಡೆಯಲಿದೆ. ಹೀಗಾಗಿ, ಕುಮಾರಸ್ವಾಮಿ ನಾಳೆಯೇ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

















ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments