Webdunia - Bharat's app for daily news and videos

Install App

ನಮ್ಮ ಧ್ವನಿ ಧಮನ ಮಾಡಿದ್ದಾರೆ-ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Webdunia
ಗುರುವಾರ, 20 ಜುಲೈ 2023 (17:55 IST)
ಕರ್ನಾಟಕ ವಿಧಾನ ಮಂಡಲದಲ್ಲಿ ಕಂಡು ಕೇಳರಿಯದ ಅಮಾನತು ಮಾಡುವ ಕೆಲಸ ಆಗಿದೆ.ಸದನದಲ್ಲಿ ನಡೆದ ಎಲ್ಲಾ ವಿಚಾರ ರಾಜ್ಯಪಾಲರಿಗೆ ತಿಳಿಸಿದ್ದೇವೆ.ಜೈನ ಮುನಿ ಹತ್ಯೆ ಇಂದ ಇಡಿದು ಈವರೆಗಿನ ಎಲ್ಲಾ ಚರ್ಚೆ ಹೇಳಿದ್ದೇವೆ.ಬರಗಾಲ ಇದೆ, ಕುಡಿಯುವ ನೀರಿಗೆ ಹಣ ಬಿಡುಗಡೆ ಮಾಡುವಂತೆ ಕೇಳಿದ್ದೇವೆ ಈವರೆಗೂ ಆಗಿಲ್ಲ.ಈ ಶಿಷ್ಟಾಚಾರ ಬಗ್ಗೆ ಮಾತನಾಡಿದಾಗ ಸರ್ಕಾರದ ರೀತಿ, ಸ್ಪೀಕರ್ ಧ್ವನಿಗೂಡಿಸಿದ್ರು.ವಿಪಕ್ಷಗಳ ಧ್ವನಿ ಅಡಗಿಸೋ ಕೆಲಸ ಮಾಡಿದೆ.ಬಹಳ ಕಠಿಣ ನಿರ್ಣಯ ಮಾಡಿ ಹೊರಗೆ ಹಾಕಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
 
ಕರ್ನಾಟಕದ ಇತಿಹಾಸಲದಲ್ಲಿ ಇಂತ ನಿರ್ಣಯ ಆಗಿಲ್ಲ.ನಮ್ಮ ಧ್ವನಿ ಧಮನ ಮಾಡಿದ್ದಾರೆ.ಜನರಿಗೆ ಕೊಟ್ಟ ಭರವಸೆ ಈಡೇರಿಸಲು ಆಗದಕ್ಕೆ ಈ ರೀತಿ ಮಾಡ್ತಿದ್ದಾರೆ.ಜನರ ಪರ ಧ್ವನಿ ಎತ್ತುವ ಕೆಲಸಕ್ಕೆ ನಮಗೂ ನಂಬರ್ ಇದೆ.ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಂದ .ರಾಜಕೀಯ ರೊಟ್ಟಿ ಮಾಡಿಕೊಳ್ಳಲು ಬಳಸಿದ್ದಾರೆ.ಸ್ಪೀಕರ್ ಹೋಗಿ ಕಾರ್ಯಕ್ರಮದಲ್ಲಿ ಭಾಹಿಯಾಗಿ ಊಟದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.ಅವರ ವಿರುದ್ಧವು ನೋ ಕಾನ್ಫಿಡೆನ್ಸ್ ಮೋಷನ್ ಮಾಡಲಾಗಿದೆ.ಅವರ ನಡವಳಿಕೆ ಅಕ್ಷಮ್ಯ ಅಪರಾಧ ಎಂದು ಬಸವರಾಜ್ ಬೊಮ್ಮಾಯಿ ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments