Webdunia - Bharat's app for daily news and videos

Install App

ನಮ್ಮ ಧ್ವನಿ ಧಮನ ಮಾಡಿದ್ದಾರೆ-ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Webdunia
ಗುರುವಾರ, 20 ಜುಲೈ 2023 (17:55 IST)
ಕರ್ನಾಟಕ ವಿಧಾನ ಮಂಡಲದಲ್ಲಿ ಕಂಡು ಕೇಳರಿಯದ ಅಮಾನತು ಮಾಡುವ ಕೆಲಸ ಆಗಿದೆ.ಸದನದಲ್ಲಿ ನಡೆದ ಎಲ್ಲಾ ವಿಚಾರ ರಾಜ್ಯಪಾಲರಿಗೆ ತಿಳಿಸಿದ್ದೇವೆ.ಜೈನ ಮುನಿ ಹತ್ಯೆ ಇಂದ ಇಡಿದು ಈವರೆಗಿನ ಎಲ್ಲಾ ಚರ್ಚೆ ಹೇಳಿದ್ದೇವೆ.ಬರಗಾಲ ಇದೆ, ಕುಡಿಯುವ ನೀರಿಗೆ ಹಣ ಬಿಡುಗಡೆ ಮಾಡುವಂತೆ ಕೇಳಿದ್ದೇವೆ ಈವರೆಗೂ ಆಗಿಲ್ಲ.ಈ ಶಿಷ್ಟಾಚಾರ ಬಗ್ಗೆ ಮಾತನಾಡಿದಾಗ ಸರ್ಕಾರದ ರೀತಿ, ಸ್ಪೀಕರ್ ಧ್ವನಿಗೂಡಿಸಿದ್ರು.ವಿಪಕ್ಷಗಳ ಧ್ವನಿ ಅಡಗಿಸೋ ಕೆಲಸ ಮಾಡಿದೆ.ಬಹಳ ಕಠಿಣ ನಿರ್ಣಯ ಮಾಡಿ ಹೊರಗೆ ಹಾಕಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
 
ಕರ್ನಾಟಕದ ಇತಿಹಾಸಲದಲ್ಲಿ ಇಂತ ನಿರ್ಣಯ ಆಗಿಲ್ಲ.ನಮ್ಮ ಧ್ವನಿ ಧಮನ ಮಾಡಿದ್ದಾರೆ.ಜನರಿಗೆ ಕೊಟ್ಟ ಭರವಸೆ ಈಡೇರಿಸಲು ಆಗದಕ್ಕೆ ಈ ರೀತಿ ಮಾಡ್ತಿದ್ದಾರೆ.ಜನರ ಪರ ಧ್ವನಿ ಎತ್ತುವ ಕೆಲಸಕ್ಕೆ ನಮಗೂ ನಂಬರ್ ಇದೆ.ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಂದ .ರಾಜಕೀಯ ರೊಟ್ಟಿ ಮಾಡಿಕೊಳ್ಳಲು ಬಳಸಿದ್ದಾರೆ.ಸ್ಪೀಕರ್ ಹೋಗಿ ಕಾರ್ಯಕ್ರಮದಲ್ಲಿ ಭಾಹಿಯಾಗಿ ಊಟದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.ಅವರ ವಿರುದ್ಧವು ನೋ ಕಾನ್ಫಿಡೆನ್ಸ್ ಮೋಷನ್ ಮಾಡಲಾಗಿದೆ.ಅವರ ನಡವಳಿಕೆ ಅಕ್ಷಮ್ಯ ಅಪರಾಧ ಎಂದು ಬಸವರಾಜ್ ಬೊಮ್ಮಾಯಿ ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಅಮಾಯಕರನ್ನು ಕೊಂದವರನ್ನಷ್ಟೇ ನಾವು ಕೊಂದಿದ್ದೇವೆ: ಅಪರೇಷನ್ ಸಿಂಧೂರ್‌ ಬಗ್ಗೆ ರಾಜನಾಥ್‌ ಸಿಂಗ್ ಬಿಚ್ಚು ಮಾತು

Operation Sindoor: ಪಾಕಿಸ್ತಾನಿಗಳ ಪರಿಸ್ಥಿತಿ ಈಗ ಹೇಗಿರುತ್ತದೆ ಎಂದು ಈ ವಿಡಿಯೋ ನೋಡಿದ್ರೆ ಸಾಕು

Operation Sindoor: ಮಾಜಿ ಸೇನಾ ಮುಖ್ಯಸ್ಥರ ಈ ಟ್ವೀಟ್ ನೋಡಿದ್ರೆ ಮತ್ತೆ ಪಾಕಿಗಳ ಬುಡ ಅಲ್ಲಾಡೋದು ಗ್ಯಾರಂಟಿ

Operation Sindoor: 200ಕ್ಕೂ ಅಧಿಕ ವಿಮಾನ ಹಾರಾಟಗಳ ರದ್ದು, ಇಲ್ಲಿದೆ ಮಾಹಿತಿ

Operation Sindoor: ಭಾರತೀಯ ಸೇನಾ ಸಾಹಸಕ್ಕೆ ಸಚಿನ್ ಸೇರಿದಂತೆ ಕ್ರೀಡಾ ತಾರೆಯರ ಬಹುಪರಾಕ್‌

ಮುಂದಿನ ಸುದ್ದಿ
Show comments