Webdunia - Bharat's app for daily news and videos

Install App

ಜನರನ್ನ ಯಾಮಾರಿಸಿ ಗೆಲ್ಲಬೇಕು ಅಂತ ಮಾಡಿದ್ದಾರೆ-ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Webdunia
ಮಂಗಳವಾರ, 30 ಮೇ 2023 (18:01 IST)
ಉಚಿತ ಯೋಜನೆ ವಿಚಾರವಾಗಿ ನಿನ್ನೆ ಸಿಎಂ ಸಭೆ ಮಾಡಿದ್ದಾರೆ.ಸುಧೀರ್ಘ ಸಭೆಯಲ್ಲಿ ಏನಾಗಿದೆ ಗೊತ್ತಿಲ್ಲ.ಮಾಧ್ಯಮದಿಂದ ತಿಳಿದ ವಿಚಾರ.ಎಲ್ಲಾ ಉಚಿತ ನೀಡಿದ್ರೆ, ಅಭಿವೃದ್ಧಿ ಕಾರ್ಯ ಕುಂಟಿತ ಆಗಲಿದೆ.ಆಶ್ವಾಸನೆ ನೀಡಿದ್ರು ಎಲ್ಲರಿಗೂ ಸಿಗುತ್ತೆ ಅಂತ.ಅತ್ತೆಗೋ, ಸೊಸೆ ಗೋ ಅಂತ ಮೊದಲು ಹೇಳಿರಲಿಲ್ಲ.ಏನು ಮಾಡಲಿದ್ದಾರೆ ಅಂತ ಕರ್ನಾಟಕದ ಜನತೆಗೆ ಕಾಡ್ತಿದೆ.ಒಂದನೇ ತಾರೀಖು ಕ್ಯಾಬಿನೆಟ್ ಇದೆ.ಅಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ.ಆರ್ಥಿಕವಾಗಿ ಕಷ್ಟ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗ್ತಿದೆ.ಜನರನ್ನ ಯಾಮಾರಿಸಿ ಗೆಲ್ಲಬೇಕು ಅಂತ ಮಾಡಿದ್ದಾರೆ.ಜನ ಈಗ ಅಧಿಕಾರ ಕೊಟ್ಟಿದ್ದಾರೆ.ಏನು ಮಾಡ್ತಾರೆ ಕಾದು ನೋಡೋಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ರು.
 
ಎನ್.ಇ.ಪಿ ರದ್ದು ವಿಚಾರವಾಗಿ ಈಗ ಮಕ್ಕಳು ಅಧ್ಯಯನ ಶುರು ಮಾಡಿದ್ದಾರೆ.NEP ಮಾಡುವಾಗಲೇ ಸಮಿತಿ ಮಾಡಿ, ರಾಜ್ಯದ ಅಭಿಪ್ರಾಯ ತೆಗೆದುಕೊಳ್ಳಲಾಗಿದೆ.ಎಲ್ಲಾ ಎಕ್ಸ್‌ಪರ್ಟ್ ಅಭಿಪ್ರಾಯ ಪಡೆದು NEP ಜಾರಿಗೆ ತರಲಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments