Select Your Language

Notifications

webdunia
webdunia
webdunia
webdunia

ಕೆರೆ ಕಾಮೇಗೌಡರ ಪರ ಮಾಜಿ ಸಿಎಂ ಬ್ಯಾಟಿಂಗ್

ಕೆರೆ ಕಾಮೇಗೌಡರ ಪರ ಮಾಜಿ ಸಿಎಂ ಬ್ಯಾಟಿಂಗ್
ಬೆಂಗಳೂರು , ಶನಿವಾರ, 25 ಜುಲೈ 2020 (13:28 IST)
ಕೊರೊನಾ ಪಾಸಿಟಿವ್ ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೆರೆ ಕಾಮೇಗೌಡರ ಪರವಾಗಿ ಮಾಜಿ ಸಿಎಂ ಬ್ಯಾಟ್ ಬೀಸಿದ್ದಾರೆ.

ಕೊರೊನಾ ಬಂದಿದ್ದರೂ ಸರಿಯಾಗಿ ಚಿಕಿತ್ಸೆ ಕೊಡುತ್ತಿಲ್ಲ ಅಂತ ಕಾಮೇಗೌಡರು ಅನ್ನಾಹಾರ ತ್ಯಜಿಸಿದ್ದಾರೆ.

ಕೆರೆ ಕಾಮೇಗೌಡರ ಪರಿಸ್ಥಿತಿ ಗಂಭೀರವಾಗಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಗಳಿ ಹೊನ್ನ ಶೂಲಕ್ಕೆ ಏರಿಸಿರುವ ಸಿಎಂ ಒಳ್ಳೆಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆಗೆ ದಾಖಲಿಸಲು ಕ್ರಮ ಕೈಗೊಳ್ಳಬೇಕೆಂದು ಹೆಚ್.ಡಿ.ಕೆ. ಟಾಂಗ್ ನೀಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಬಿಎಸ್ ವೈ ಸರ್ಕಾರಕ್ಕೆ 1 ವರ್ಷ ಪೂರ್ಣಗೊಳ್ಳಲಿರುವ ಹಿನ್ನಲೆ ; ಸರ್ಕಾರದಿಂದ ಕಿರುಹೊತ್ತಿಗೆ ಬಿಡುಗಡೆ