Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ಮಾಜಿ ಸಿಎಂ ಬೊಮ್ಮಾಯಿ ಮನವಿ

Webdunia
ಗುರುವಾರ, 1 ಜೂನ್ 2023 (18:52 IST)
ಕಾಂಗ್ರೆಸ್ ಗ್ಯಾರಂಟಿ ಗಳಿಗೆ 50 ಕೋಟಿ ಬೇಕಾಗಬಹುದು ಎಂದು ಹೇಳಿದ್ದೀರಿ.ಇದರಿಂದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಬಾರದು ಹಾಗೂ ರಾಜ್ಯದ ಜನತೆಯ ಮೇಲೆ ಅಪರೋಕ್ಷವಾಗಿ ಹೆಚ್ಚಿನ ಭಾರ ಬೀಳಬಾರದೆಂದು ಪತ್ರ ಬರೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಸಿಎಂ  ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ.
 
ಗ್ಯಾರಂಟಿ ಗಳಿಂದ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸಿ.ತಾವುಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳವರಿ ಎಂಬ ನಂಬಿಕೆ ಇದೆ‌ಗ್ಯಾರಂಟಿ ಜೊತೆಗೆ ಎಲ್ಲ ಅಭಿವೃದ್ಧಿ ಯೋಜನೆಗಳನ್ನುಮುಂದುವರಿಸಿಕೊಂಡುಹೋಗಬೇಕು.ಇದು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಇದು ಸರ್ಕಾರದ ಜವಾಬ್ದಾರಿ.ಅಲ್ಲದೇ ಗ್ಯಾರಂಟಿಗಳಿಂದ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments