Webdunia - Bharat's app for daily news and videos

Install App

ಶಕ್ತಿ ಯೋಜನೆ ಖಂಡಿಸಿ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

Webdunia
ಬುಧವಾರ, 2 ಆಗಸ್ಟ್ 2023 (14:52 IST)
ಶಕ್ತಿ ಯೋಜನೆಯಿಂದ ಮೊದಲ ತಿಂಗಳೇ ನೌಕರರಿಗೆ ಸರ್ಕಾರ ಬರೆ ಹಾಕಿದೆ ಎಂದು ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.
 
ಟ್ವೀಟ್ ಮೂಲಕ ಸರ್ಕಾರದ ವಿರುದ್ಧ  ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದು,ಶಕ್ತಿ ಯೋಜನೆ ಫಲ ಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ ಕಟ್ ಆಗಿದೆ.ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ.ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ.ಬರುವಂತ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್ ಗಳನ್ನು ಡೀಸೆಲ್ ಇಲ್ಲದೆ ನಿಲ್ಲಿಸುವಂತದ್ದು,ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್ ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ ಎಂದು ಮಾಜಿ ಸಿಎಂ ಬೊಮ್ಮಯಿ ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments