ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

Webdunia
ಶನಿವಾರ, 15 ಜುಲೈ 2023 (11:13 IST)
ಬೆಂಗಳೂರು : ಸಂಘಪರಿವಾರದ ಸಂಸ್ಥೆಗೆ ಬಿಜೆಪಿ ಅವಧಿಯಲ್ಲಿ ಮಂಜೂರು ಮಾಡಿದ್ದ ಭೂಮಿ ವಾಪಸ್ ಪಡೆಯಲು ಕಾಂಗ್ರೆಸ್ ಸರ್ಕಾರ ಕ್ರಮ ತೆಗೆದುಕೊಂಡಿದೆ.
 
ಜನಸೇವಾ ಟ್ರಸ್ಟ್ಗೆ ಬೆಂಗಳೂರಿನ ತಾವರೆಕೆರೆ ಹೋಬಳಿಯಲ್ಲಿ ಬಿಜೆಪಿ ಸರ್ಕಾರ 35 ಎಕರೆ 33 ಗುಂಟೆ ಗೋಮಾಳ ಜಮೀನು ನೀಡಿತ್ತು. ಗೋಮಾಳವು ಜಾನುವಾರುಗಳ ಮೇವಿಗಾಗಿ ಮೀಸಲಿರಿಸಿದ ಸರ್ಕಾರಿ ಭೂಮಿಯಾಗಿದೆ. ಈ ಕಾರಣಕ್ಕೆ ಆ ಭೂಮಿಯನ್ನು ವಾಪಸ್ ಪಡೆದಿದ್ದೇವೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಜನಸೇವಾ ಟ್ರಸ್ಟ್ ತನ್ನದೇ ಆದ ರೀತಿಯಲ್ಲಿ ಸೇವೆ ಮಾಡುತ್ತಿದೆ. ಈ ಬಗ್ಗೆ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮುಂದಿನ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿರದಿದ್ದರೆ ನ್ಯಾಯಾಂಗ ಆಯೋಗ ರಚನೆ ಆಗಿದ್ದು ಯಾಕೆ? ಭ್ರಷ್ಟಾಚಾರ ಮುಚ್ಚಿ ಹಾಕಲು ಎಸಿಬಿ ಸೃಷ್ಟಿ ಮಾಡಿದ್ದರು. ಇದು ಇಡಿ ಜಗತ್ತಿಗೆ ತಿಳಿದಿದೆ ಎಂದು ಕಿಡಿಕಾರಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಮುಂದಿನ ಸುದ್ದಿ
Show comments