Webdunia - Bharat's app for daily news and videos

Install App

ನ್ಯಾಯಮೂರ್ತಿ ಎದುರು ಕಣ್ಣೀರಿಟ್ಟ ಬಿ.ಎಸ್ .ಯಡಿಯೂರಪ್ಪ

Webdunia
ಸೋಮವಾರ, 2 ಮೇ 2016 (17:47 IST)
ಪ್ರೇರಣಾ ಟ್ರಸ್ಟ್‌ಗೆ ಕಿಕ್ ಬ್ಯಾಕ್  ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೊಳಪಟ್ಟ ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಜಡ್ಡ್ ಮುಂದೆ ಕಣ್ಣೀರಿಟ್ಟ ಪ್ರಸಂಗ ನಡೆಯಿತು.


















 
ಸಿಬಿಐ ನ್ಯಾಯಮೂರ್ತಿ ಅವರು ಕೇಳಿದ ಸುಮಾರು 473 ಪ್ರಶ್ನೆಗಳಲ್ಲಿ ಬಹುತೇಕ ಪ್ರಶ್ನೆಗಳಿಗೆ ಇರಬಹುದು, ಗೊತ್ತಿಲ್ಲ, ಸುಳ್ಳು, ನಿಜ ಎಂದು ಉತ್ತರಿಸಿದ ಅವರು ಕೆಲ ಪ್ರಶ್ನೆಗಳಿಗೆ ವಿವರಣೆಯನ್ನು ಸಹ ನೀಡಿದರು. 
 
ಕೊನೆಯಲ್ಲಿ ನೀವು ಇನ್ನೇನಾದ್ರೂ ಹೇಳುವುದು ಇದೆಯಾ ಎಂದು ಸಿಬಿಐ ನ್ಯಾಯಮೂರ್ತಿ ಕೇಳಿದಾಗ ತಮ್ಮೊಳಗೆ ಅದುಮಿಕೊಂಡಿದ್ದನೋವನ್ನು ತಡೆಯದಾದ ಅವರು ಪ್ರಶ್ನೆಗೆ ಉತ್ತರಿಸುತ್ತ ಗದ್ಗದಿತರಾದರು. ನಾನು ಸಿಎಂ ಆಗಿದ್ದಾಗ ಕಾನೂನು ಬಾಹಿರವಾಗಿ ಯಾರಿಗೂ ಸಹಾಯವನ್ನು ಮಾಡಿಲ್ಲ. ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುವ ಕೆಲಸವನ್ನು ಮಾಡಿಲ್ಲ ಎಂದು ತಡವರಿಸುತ್ತ ಉತ್ತರಿಸಿದ ಅವರು ಕರ್ಚಿಫ್‌ನಿಂದ ಕಂಬನಿ ಒರೆಸಿಕೊಂಡರು.
 
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಈ ಪ್ರಸಂಗ ನಡೆದಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments