Webdunia - Bharat's app for daily news and videos

Install App

ಮಾಜಿ ಸಿಎಂ ಬಿಎಸ್​ವೈ ಹುಟ್ಟುಹಬ್ಬ : ರೈತರಿಗೆ ಟ್ರಾಕ್ಟರ್ ನೀಡುವ ಮೂಲಕ ಆಚರಣೆ

Webdunia
ಭಾನುವಾರ, 27 ಫೆಬ್ರವರಿ 2022 (18:48 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು 79ನೇ ಹುಟ್ಟುಹಬ್ಬದ ಪ್ರಯುಕ್ತ ಯಾವುದೇ ವೈಭವದ ಸಮಾರಂಭ ಮಾಡದೆ 11 ರೈತರಿಗೆ ಟ್ರಾಕ್ಟರ್ ನೋಡುವ ಮೂಲಕ ಆಚರಣೆ ಮಾಡಿಕೊಳ್ಳುತ್ತಿದ್ದಾರೆ.
ಇಂದು ಸಿದ್ದಗಂಗಾ ಮಠದ ಶ್ರೀಗಳ ಸಮ್ಮುಖದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹುಟ್ಟುಹಬ್ಬ ಆಚರಣೆ ಮಾಡಲಿದ್ದು, ಕಾವೇರಿ ನಿವಾಸದಲ್ಲಿ ಅಭಿಮಾನಿಗಳು ಸೇರಿದ್ದಾರೆ.
ಹಾಗೂ ಬೃಹತ್ ಕೇಕ್ ಕಟ್ ಮಾಡಲಿದ್ದಾರೆ, ಇದೆ ಸಂದರ್ಭದಲ್ಲಿ ರೈತರಿಗೆ ಒಟ್ಟು 11 ಟ್ರಾಕ್ಟರ್ ಗಿಫ್ಟ್ ನೀಡಲಿದ್ದಾರೆ.
ಬೆಳಿಗ್ಗೆ ಹುಟ್ಟುಹಬ್ಬದ ಪ್ರಯುಕ್ತ ಸಂಜಯನಗರದ ರಾಧಕಷ್ಣ ದೇವಸ್ಥನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು, ಇದೆ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್,ಶಾಸಕ ವೈ.ಎ.ನಾರಾಯಣ ಸ್ವಾಮಿ,ಮಾಜಿ‌ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments