Webdunia - Bharat's app for daily news and videos

Install App

ಶರವತಿ ಸಂತ್ರಸ್ತರ ಸಮಸ್ಯೆ ಬಗೆಹಾರಿಸುವುದಾಗಿ ಮಾಜಿ ಸಿಎಂ ಬಿಎಸ್ ವೈ ಭರವಸೆ

Webdunia
ಗುರುವಾರ, 2 ಫೆಬ್ರವರಿ 2023 (15:45 IST)
ಶರಾವತಿ ಮೂಲ ಸಂತ್ರಸ್ತರ ಸಮಸ್ಯೆ ಕುರಿತು ಮಾಜಿ ಸಿಎಂ ಯಡಿಯೂರಪ್ಪ ವಿಕಾಸಸೌಧದಲ್ಲಿ ಸಭೆ ನಡರಸಿದ್ದಾರೆ.ಶರಾವತಿ ಭಾಗದ ಸಂತ್ರಸ್ತರ ಬಗ್ಗೆ  ಸಭೆಯಲ್ಲಿ ಮಾಹಿತಿ ಮಾಜಿ ಸಿಎಂ ಬಿಎಸ್ ವೈ ಮಾಹಿತಿ ಪಡೆದಿದ್ದಾರೆ.ಶರಾವತಿ ಮೂಲ ಸಂತ್ರಸ್ತರಿಗೆ ಪರಿಹಾರ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ಕೂಡ ನಡೆದಿದೆ.ಸಭೆಯಲ್ಲಿ ಗೃಹ ಸಚಿವ  ಆರಗ ಜ್ಞಾನೇಂದ್ರ, ಲೊಕಸಭಾ ಸದಸ್ಯ ರಾಘವೇಂದ್ರ ಬಿ ವೈ, ಶಾಸಕರುಗಳಾದ ಹರತಾಳು ಹಾಲಪ್ಪ, ಅಶೋಕ್ ನಾಯಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದರು,
 
ಇನ್ನೂ ಈ ವೇಳೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಶರಾವತಿ ಸಂತ್ರಸ್ತರಿಗೆ ತಾವು ಉಳುಮೆ ಮಾಡುವ ಜಮೀನು ಹಕ್ಕು ನೀಡುವುದು 60 ವರ್ಷದ ಸಮಸ್ಯೆ ಆಗಿ ಉಳಿದಿದೆ.ಗೃಹಸಚಿವ ಆರಗ ಜ್ಞಾನೇಂದ್ರ, ಸಂಸತ್ ಸದಸ್ಯ ರಾಘವೇಂದ್ರ, ಹಾಲಪ್ಪ ಎಲ್ಲರೂ ಶ್ರಮ ವಹಿಸಿದ್ದಾರೆ.ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭೇಟಿ ಮಾಡಿದ್ದೆವು.ಸಮಸ್ಯೆ ಬಗೆಹರಿಸೋದಾಗಿ ಸ್ಪಷ್ಟವಾಗಿ ಹೇಳಿದ್ದಾರೆ.ಶರಾವತಿ ಜಮೀನು ಕಳೆದುಕೊಂಡು ಸ್ವಂತ ಜಮೀನು ಇಲ್ಲದೆ ಸಮಸ್ಯೆ ಆಗಿತ್ತು.9 ಸಾವಿರ ಎಕರೆ ಜಮೀನು ಹಕ್ಕಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ.ಕೇಂದ್ರಕ್ಕೆ ಹಿಂದೆ ಮಾಡಿದ್ದ ಪರಿಶೀಲನೆ ಮಾಡಲು ಮನವಿ ಮಾಡಿದೇವೆ.ಪ್ರಪೋಸಲ್ ಇಂದು ಕಳಿಸುತ್ತಿದ್ದೇವೆ.ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡ್ತೀವಿ ಸುಮಾರು 12 ಸಾವಿರ ಕುಟುಂಬ ಇದೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments