Webdunia - Bharat's app for daily news and videos

Install App

ಶರವತಿ ಸಂತ್ರಸ್ತರ ಸಮಸ್ಯೆ ಬಗೆಹಾರಿಸುವುದಾಗಿ ಮಾಜಿ ಸಿಎಂ ಬಿಎಸ್ ವೈ ಭರವಸೆ

Webdunia
ಗುರುವಾರ, 2 ಫೆಬ್ರವರಿ 2023 (15:45 IST)
ಶರಾವತಿ ಮೂಲ ಸಂತ್ರಸ್ತರ ಸಮಸ್ಯೆ ಕುರಿತು ಮಾಜಿ ಸಿಎಂ ಯಡಿಯೂರಪ್ಪ ವಿಕಾಸಸೌಧದಲ್ಲಿ ಸಭೆ ನಡರಸಿದ್ದಾರೆ.ಶರಾವತಿ ಭಾಗದ ಸಂತ್ರಸ್ತರ ಬಗ್ಗೆ  ಸಭೆಯಲ್ಲಿ ಮಾಹಿತಿ ಮಾಜಿ ಸಿಎಂ ಬಿಎಸ್ ವೈ ಮಾಹಿತಿ ಪಡೆದಿದ್ದಾರೆ.ಶರಾವತಿ ಮೂಲ ಸಂತ್ರಸ್ತರಿಗೆ ಪರಿಹಾರ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ಕೂಡ ನಡೆದಿದೆ.ಸಭೆಯಲ್ಲಿ ಗೃಹ ಸಚಿವ  ಆರಗ ಜ್ಞಾನೇಂದ್ರ, ಲೊಕಸಭಾ ಸದಸ್ಯ ರಾಘವೇಂದ್ರ ಬಿ ವೈ, ಶಾಸಕರುಗಳಾದ ಹರತಾಳು ಹಾಲಪ್ಪ, ಅಶೋಕ್ ನಾಯಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದರು,
 
ಇನ್ನೂ ಈ ವೇಳೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಶರಾವತಿ ಸಂತ್ರಸ್ತರಿಗೆ ತಾವು ಉಳುಮೆ ಮಾಡುವ ಜಮೀನು ಹಕ್ಕು ನೀಡುವುದು 60 ವರ್ಷದ ಸಮಸ್ಯೆ ಆಗಿ ಉಳಿದಿದೆ.ಗೃಹಸಚಿವ ಆರಗ ಜ್ಞಾನೇಂದ್ರ, ಸಂಸತ್ ಸದಸ್ಯ ರಾಘವೇಂದ್ರ, ಹಾಲಪ್ಪ ಎಲ್ಲರೂ ಶ್ರಮ ವಹಿಸಿದ್ದಾರೆ.ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭೇಟಿ ಮಾಡಿದ್ದೆವು.ಸಮಸ್ಯೆ ಬಗೆಹರಿಸೋದಾಗಿ ಸ್ಪಷ್ಟವಾಗಿ ಹೇಳಿದ್ದಾರೆ.ಶರಾವತಿ ಜಮೀನು ಕಳೆದುಕೊಂಡು ಸ್ವಂತ ಜಮೀನು ಇಲ್ಲದೆ ಸಮಸ್ಯೆ ಆಗಿತ್ತು.9 ಸಾವಿರ ಎಕರೆ ಜಮೀನು ಹಕ್ಕಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ.ಕೇಂದ್ರಕ್ಕೆ ಹಿಂದೆ ಮಾಡಿದ್ದ ಪರಿಶೀಲನೆ ಮಾಡಲು ಮನವಿ ಮಾಡಿದೇವೆ.ಪ್ರಪೋಸಲ್ ಇಂದು ಕಳಿಸುತ್ತಿದ್ದೇವೆ.ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡ್ತೀವಿ ಸುಮಾರು 12 ಸಾವಿರ ಕುಟುಂಬ ಇದೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments