Webdunia - Bharat's app for daily news and videos

Install App

ಡಿಕೆಶಿಯನ್ನು ಇಂದು ಭೇಟಿ ಮಾಡಲಿರುವ ಮಾಜಿ ಸಿಎಂ ಹೆಚ್ಡಿಕೆ

Webdunia
ಸೋಮವಾರ, 21 ಅಕ್ಟೋಬರ್ 2019 (10:07 IST)
ಬೆಂಗಳೂರು : ದೆಹಲಿಯ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಲಿದ್ದಾರೆ.




ಅಕ್ರಮ ಹಣ ಪತ್ತೆ ಪ್ರಕರಣದಡಿ ಇಡಿ ಬಂಧನಕ್ಕೆ ಒಳಗಾಗಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲು ಸೇರಿದ್ದಾರೆ. ಈ ಹಿನ್ನಲೆಯಲ್ಲಿ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ತಮ್ಮ ಬೆಂಬಲಕ್ಕೆ ನಿಂತು ತಮಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡಿದ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಇಂದು ಹೆಚ್.ಡಿ.ಕುಮಾರಸ್ವಾಮಿ ತಿಹಾರ್ ಜೈಲಿಗೆ ತೆರಳಿದ್ದಾರೆ.


ಇವರಿಗೆ ಮಾಜಿ ಸಚಿವರಾದ ಸಾರಾ ಮಹೇಶ್ ಹಾಗೂ ಸಿಎಸ್ ಪುಟ್ಟರಾಜು ಸಾಥ್ ನೀಡಲಿದ್ದಾರೆ ಎನ್ನಲಾಗಿದೆ. ಹಾಗೇ ಡಿಕೆ ಶಿವಕುಮಾರ್ ಅವರನ್ನು ಇಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments