Select Your Language

Notifications

webdunia
webdunia
webdunia
webdunia

ಕೊಬ್ಬರಿ ಕ್ರೆಡಿಟ್‌ ತಮ್ಮದೆಂದ ಮಾಜಿ ಸಿಎಂ ಕುಮಾರಣ್ಣ!

ಕೊಬ್ಬರಿ ಕ್ರೆಡಿಟ್‌ ತಮ್ಮದೆಂದ ಮಾಜಿ ಸಿಎಂ ಕುಮಾರಣ್ಣ!
bangalore , ಶನಿವಾರ, 30 ಡಿಸೆಂಬರ್ 2023 (16:00 IST)
ಕೊಬ್ಬರಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮುಂದೆ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮನವಿ ಮಾಡಲಾಗಿತ್ತು.

ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಕೊಬ್ಬರಿ ಬೆಂಬಲ ಬೆಲೆ ಘೋಷಣೆಯ ಕ್ರೆಡಿಟ್‌ ಅನ್ನು ನಮ್ದು ಅಂತಾ  ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಉದ್ಯೋಗ ಸೃಷ್ಟಿ ಮಾಡಲಿಲ್ಲ -ಡಿಸಿಎಂ ಡಿ.ಕೆ ಶಿವಕುಮಾರ್