Webdunia - Bharat's app for daily news and videos

Install App

ಬಿಜೆಪಿಯವರಂತೆ ಕೀಳುಮಟ್ಟದ ರಾಜಕಾರಣ ಮಾಡಲ್ಲ- ಮಾಜಿ ಸಿಎಂ ಕುಮಾರಸ್ವಾಮಿ

Webdunia
ಸೋಮವಾರ, 14 ನವೆಂಬರ್ 2022 (20:28 IST)
ಸಿದ್ದರಾಮಯ್ಯ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ರು. ನಮ್ಮ ಪಕ್ಷದ ಅಭ್ಯರ್ಥಿಗಳು ಸಿದ್ದರಾಮಯ್ಯ ನಿಲ್ಲುವ ಕ್ಷೇತ್ರದಲ್ಲೂ ನಿಲ್ಲುತ್ತಾರೆ.ಅವರಿಗೆ ಪೈಪೋಟಿ ನೀಡ್ತಾರೆ.ಆದ್ರೆ ಬಿಜೆಪಿ ಜೊತೆ ನಮ್ಮ  ಜೆಡಿಎಸ್ ಪಕ್ಷ ಒಪ್ಪಂದ ಮಾಡಿಕೊಂಡು ಸಿದ್ದರಾಮಯ್ಯ ವಿರುದ್ಧ ಮಸಾಲತ್ತು ಮಾಡುವ ಕೀಳು ಬುದ್ದಿ ಇಲ್ಲ.ನಮ್ಮ ಸ್ವತಃ ಶಕ್ತಿಯಿಂದ ಅವರ ವಿರುದ್ಧ ಸ್ಪರ್ಧಿಸುತ್ತೇವೆ.ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತಡಲ್ಲ.ಚುನಾವಣೆಯಲ್ಲಿ ಸೋಲು ,ಗೆಲ್ಲುವು ಸಾಮಾನ್ಯ.ಅವರು ಯಾವ ಕ್ಷೇತ್ರದಲ್ಲಿ ನಿಂತರು ನಾವು ಅವರಿಗೆ ಸರಿಸಮಾನವಾಗಿ ಸ್ಪರ್ಧಿಸುತ್ತೇವೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments