Webdunia - Bharat's app for daily news and videos

Install App

ಸಿಂಗಾಪುರ್‌ಗೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ

Webdunia
ಗುರುವಾರ, 11 ಮೇ 2023 (07:52 IST)
ಬೆಂಗಳೂರು : ಕರ್ನಾಟಕ ವಿಧಾನಸಭೆಗೆ ಚುನಾವಣೆ ಮುಗಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಿಂಗಾಪುರ್ ಗೆ ತೆರಳಿದ್ದಾರೆ.
 
ಮಧ್ಯರಾತ್ರಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿಂಗಾಪುರ್ ನತ್ತ ಪ್ರಯಾಣ ಬೆಳೆಸಿದ್ದಾರೆ. ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರ್ ಪ್ರಯಾಣ ಬೆಳೆಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ದೇಶಕ್ಕೆ ಭ್ರಷ್ಟಚಾರವನ್ನು ಪರಿಚಯಿಸಿದ್ದೆ ಕಾಂಗ್ರೆಸ್‌

ಭಾರೀ ಕುತೂಹಲ ಮೂಡಿಸಿದ ಮೈಸೂರಲ್ಲಿ ಸಚಿವ ಸ್ಥಾನ ವಂಚಿತರ ದಿಢೀರ್ ಸಭೆ

ಮುಂದಿನ ಸುದ್ದಿ
Show comments