Webdunia - Bharat's app for daily news and videos

Install App

ಕೈ ಶಾಸಕರಿಗೆ ಸಚಿವ ಸ್ಥಾನದ ಭರವಸೆ ನೀಡಿಲ್ಲ ಎಂದ ಮಾಜಿ ಸಿಎಂ!

Webdunia
ಗುರುವಾರ, 17 ಜನವರಿ 2019 (17:57 IST)
ಸಚಿವ ಸ್ಥಾನದ ಮೇಲೆ ಆಸೆ ಕಣ್ಣು ಇಟ್ಟುಕೊಂಡಿರುವ ಕೈ ಪಾಳೆಯದ ಅತೃಪ್ತ ಶಾಸಕರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿಯಾಗಿ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದವರು ಯಾರು ಬಿಜೆಪಿ ಗೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಯಾರಿಗೂ ಮಂತ್ರಿಗಿರಿ ನೀಡುವ ಭರವಸೆ ನೀಡಿಲ್ಲ ಎಂದಿರುವ ಅವರು, ಆಪರೇಷನ್ ಕಮಲ  ಎಂಬ ಪದವನ್ನು ಪ್ರಾರಂಭಿಸಿದ್ದೇ ಬಿ.ಎಸ್. ಯಡಿಯೂರಪ್ಪನವರು. ಪ್ರಜಾಪ್ರಭುತ್ವದಲ್ಲಿ ಇದೊಂದು ರೋಗ ಇದ್ದ ಹಾಗೆ ಎಂದು ಜರಿದ ಅವರು, ಬಿಜೆಪಿಯವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಇದು ಒಂದು ಅಸಹ್ಯ ರಾಜಕಾರಣ ಎಂದು ಕುಟುಕಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸದ್ಯಕ್ಕೆ ರಾಜ್ಯದ ಮಂತ್ರಿ ಮಂಡಲದಲ್ಲಿ ಬದಲಾವಣೆ ಇಲ್ಲ ಎಂದೂ ಹೇಳುವ ಮೂಲಕ ಅತೃಪ್ತ ಶಾಸಕರ ಆಸೆಗೆ ತಣ್ಣೀರು ಎರಚಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments