Webdunia - Bharat's app for daily news and videos

Install App

ಕೈ ಶಾಸಕರಿಗೆ ಸಚಿವ ಸ್ಥಾನದ ಭರವಸೆ ನೀಡಿಲ್ಲ ಎಂದ ಮಾಜಿ ಸಿಎಂ!

Webdunia
ಗುರುವಾರ, 17 ಜನವರಿ 2019 (17:57 IST)
ಸಚಿವ ಸ್ಥಾನದ ಮೇಲೆ ಆಸೆ ಕಣ್ಣು ಇಟ್ಟುಕೊಂಡಿರುವ ಕೈ ಪಾಳೆಯದ ಅತೃಪ್ತ ಶಾಸಕರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿಯಾಗಿ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದವರು ಯಾರು ಬಿಜೆಪಿ ಗೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಯಾರಿಗೂ ಮಂತ್ರಿಗಿರಿ ನೀಡುವ ಭರವಸೆ ನೀಡಿಲ್ಲ ಎಂದಿರುವ ಅವರು, ಆಪರೇಷನ್ ಕಮಲ  ಎಂಬ ಪದವನ್ನು ಪ್ರಾರಂಭಿಸಿದ್ದೇ ಬಿ.ಎಸ್. ಯಡಿಯೂರಪ್ಪನವರು. ಪ್ರಜಾಪ್ರಭುತ್ವದಲ್ಲಿ ಇದೊಂದು ರೋಗ ಇದ್ದ ಹಾಗೆ ಎಂದು ಜರಿದ ಅವರು, ಬಿಜೆಪಿಯವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಇದು ಒಂದು ಅಸಹ್ಯ ರಾಜಕಾರಣ ಎಂದು ಕುಟುಕಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸದ್ಯಕ್ಕೆ ರಾಜ್ಯದ ಮಂತ್ರಿ ಮಂಡಲದಲ್ಲಿ ಬದಲಾವಣೆ ಇಲ್ಲ ಎಂದೂ ಹೇಳುವ ಮೂಲಕ ಅತೃಪ್ತ ಶಾಸಕರ ಆಸೆಗೆ ತಣ್ಣೀರು ಎರಚಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments