Webdunia - Bharat's app for daily news and videos

Install App

ನನ್ನ ಜೊತೆ ಕಾಂಗ್ರೆಸ್‌ನಲ್ಲಿದ್ದವರು ಬಿಜೆಪಿಗೆ ಬರಬೇಕು ಎಂದ ಮಾಜಿ ಸಿಎಂ!

Webdunia
ಮಂಗಳವಾರ, 12 ಫೆಬ್ರವರಿ 2019 (17:32 IST)
ಕಾಂಗ್ರೆಸ್ ನಲ್ಲಿ ನನ್ನ ಜತೆಯಲ್ಲಿ ಇದ್ದವರು ಈಗ ಬಿಜೆಪಿಗೆ ಬರಬೇಕು. ಹೀಗಂತ ಮಾಜಿ ಸಿಎಂ ಹೇಳಿಕೆ ನೀಡಿದ್ದಾರೆ.
ಮಂಡ್ಯದ ಮದ್ದೂರಿನಲ್ಲಿ ಎಸ್.ಎಂ.ಕೃಷ್ಣ  ಈ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಭೆಗೆ ಮಂಡ್ಯಕ್ಕೆ ಆಗಮಿಸುತ್ತಿರುವ ಸಂದರ್ಭ ಮಾತನಾಡಿದ ಅವರು, ಲೋಕಸಭೆ ಚುನಾವಣೆ ದೇಶದಲ್ಲಿ ಅತ್ಯಂತ ಮಹತ್ವವಾದದ್ದು. ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಗೆ ಬಂದಿದ್ದೇನೆ. ಯಶಸ್ಸು ಸಿಗುವ ವಿಶ್ವಾಸ ಇದೆ ಎಂದರು.
ನನ್ನ ಜೊತೆ ಕಾಂಗ್ರೆಸ್‌ನಲ್ಲಿದ್ದವರು ಬಿಜೆಪಿಗೆ ಬರಬೇಕು ಅನ್ನೋದು ನನ್ನ ಆಸೆ. ಇಂದು ನಾನು ಆ ಕರೆ ಕೊಡುತ್ತೇನೆ. 
ನಿರಂತರವಾಗಿ ಈ ಬಗ್ಗೆ ಬೆಂಬಲಿಗರ ಜೊತೆ ಮಾತನಾಡುತ್ತಿದ್ದೇನೆ ಎಂದರು.

ಸುಮಲತ ಅಂಬರೀಷ್ ಬಿಜೆಪಿಗೆ ಬರುವ ವಿಚಾರ ನನಗೆ ಗೊತ್ತಿಲ್ಲ. ನಮ್ಮ ಗಮನವೆಲ್ಲ ಲೋಕಸಭೆ ಚುನಾವಣೆಗೆ ಕೇಂದ್ರೀಕೃತವಾಗಿದೆ. ಬಿಜೆಪಿಗೆ ದೊಡ್ಡ ಬೆಂಬಲ ಸಿಗುವ ನಿರೀಕ್ಷೆ ಇದೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments