Webdunia - Bharat's app for daily news and videos

Install App

ಜಿಂದಾಲ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ 10 ದಿನಗಳ ಪ್ರಕೃತಿ ಚಿಕಿತ್ಸೆ!

Webdunia
ಶನಿವಾರ, 21 ಆಗಸ್ಟ್ 2021 (13:52 IST)
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗರದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಶನಿವಾರ ದಾಖಲಾಗಲಿದ್ದಾರೆ. ಹತ್ತು ದಿನಗಳ ಕಾಲ ಅವರು ಅಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. 'ಶನಿವಾರ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವ ಸಿದ್ದರಾಮಯ್ಯ ಅವರು, ಆಗಸ್ಟ್ 31ರ ಸಂಜೆ ಅಲ್ಲಿಂದ ವಾಪಸಾಗಲಿದ್ದಾರೆ.

ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆಗೆ ಹೋಗುತ್ತಿದ್ದೇನೆ. ನೆಲಮಂಗಲ ಬಳಿಯ ಜಿಂದಾಲ್ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಹತ್ತು ದಿನಗಳ ಕಾಲ ನಾನು ಮನೆಯಲ್ಲಿ ಇರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೆಹರು ಮತ್ತು ವಾಜಪೇಯಿ ಮಾದರಿ ನಾಯಕರು ಎಂಬ ಹೇಳಿಕೆ ವಿಚಾರದಲ್ಲಿ ಸಿ.ಟಿ.ರವಿಗೆ ಸ್ವಲ್ಪ ಜ್ಞಾನೋದಯ ಆದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments