Webdunia - Bharat's app for daily news and videos

Install App

ಚಿಕ್ಕಮಗಳೂರಿನ ಕಡೆ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 19 ಆಗಸ್ಟ್ 2022 (17:59 IST)
ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, ತಡರಾತ್ರಿಯೇ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದರು. ಬಾಸಪುರದಲ್ಲಿರುವ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ. ಡಿ ರಾಜೇಗೌಡ ನಿವಾಸದಲ್ಲಿ ಬೆಳಿಗ್ಗೆ 8ಕ್ಕೆ ತಿಂಡಿಯನ್ನು ಮುಗಿಸಿ, ನಂತರ ಶೃಂಗೇರಿ ಕ್ಷೇತ್ರದ ಬಾಳೆಹೊನ್ನೂರು, ಕೊಪ್ಪ, ಶೃಂಗೇರಿ ತಾಲ್ಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ತದನಂತರ ಶೃಂಗೇರಿಯಿಂದ ಮೂಡಿಗೆರೆ ಕ್ಷೇತ್ರಗಳಾದ ಹಿರೇಬೈಲು, ಕಳಸ, ಕೊಟ್ಟಿಗೆಹಾರ ಗ್ರಾಮಗಳಿಗೆ ಭೇಟಿ ನೀಡಿದರು. ಬಳಿಕ ಮರಬಿದ್ದು ಇಬ್ಬರು ಮೃತಪಟ್ಟ ಕೊವೆ ಗ್ರಾಮಕ್ಕೆ ಭೇಟಿ ನೀಡಿದರು. ಮೂಡಿಗೆರೆ ಐಬಿಯಲ್ಲಿ ಬೆಳೆಗಾರರೊಂದಿಗೆ ಸಭೆ ನಡೆಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ, ನಿನ್ನೆ ಮಡಿಕೇರಿ ಘಟನೆ ಬಳಿಕ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments