Webdunia - Bharat's app for daily news and videos

Install App

ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

Webdunia
ಶುಕ್ರವಾರ, 19 ಆಗಸ್ಟ್ 2022 (19:25 IST)
ಚಿಕ್ಕಮಗಳೂರು ತಾಲೂಕಿನ ಬಸಾಪುರದಲ್ಲಿ ಮಳೆಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ನಾನು ಸತ್ಯ ಹೇಳುವುದನ್ನು ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಸಾವರ್ಕರ್ ಕ್ಷಮಾಪಣೆ ಪತ್ರ ಬರೆದುಕೊಟ್ಟು ಜೈಲಿನಿಂದ ಹೊರ ಬಂದವರು. ಅವರ ಫೋಟೋ ಹಿಡಿದುಕೊಂಡು ವೀರ ಸಾವರ್ಕರ್ ಎನ್ನುವವರು ಇವರು ಎಂದು ವ್ಯಂಗ್ಯವಾಡಿದರು. ನಾನು ವಿರೋಧ ಪಕ್ಷದ ನಾಯಕ, ಶ್ಯಾಡೋ ಚೀಫ್ ಮಿನಿಸ್ಟರ್, ನನಗೆ ಭದ್ರತೆ ಕೊಡುವುದು ಸರ್ಕಾರದ ಕರ್ತವ್ಯ. ಪೊಲೀಸರು ಸರಿಯಾದ ಭದ್ರತೆ ಕೊಡಬೇಕು. ನಿನ್ನೆಯ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದರು. ಗೋ ಬ್ಯಾಕ್ ಅಂದರೆ ನಾನು ಎಲ್ಲಿಗೆ ಹೋಗಲಿ? ಸರ್ಕಾರ ಸತ್ತು ಹೋಗಿದೆ, ಮಾಧುಸ್ವಾಮಿ ಹೇಳಿಕೆ ಇದಕ್ಕೆ ಕನ್ನಡಿ. ನನ್ನ ವಿರುದ್ಧದ ಪ್ರತಿಭಟನೆ ಸರ್ಕಾರದ ಪ್ರಾಯೋಜಿತ, ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಬಿಜೆಪಿ ಇದೆ. ಮಡಿಕೇರಿ ನಂತ್ರ 4 ಕಡೆ ಪ್ರತಿಭಟನೆಗೆ ಸಿದ್ದತೆ ನಡೆದಿತ್ತು. ಗೋ ಬ್ಯಾಕ್ ಅನ್ನಲು ಇಡೀ ರಾಜ್ಯ ಇವರದ್ದೇ, ನಮಗೂ ಹತ್ತು ಜನರನ್ನು ಸೇರಿಸಿ ಗೋ ಬ್ಯಾಕ್ ಸಿಎಂ ಬೊಮ್ಮಾಯಿ ಎನ್ನಬಹುದಲ್ಲವೇ ಎಂದು ಕೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments