Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಘೋಷಣೆ ಬಹುತೇಕ ಖಚಿತ

Webdunia
ಬುಧವಾರ, 17 ಮೇ 2023 (12:38 IST)
ಇಂದು ಸಿಎಂ ಆಯ್ಕೆ ಪೈನಲ್ ಆಗಲಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಘೋಷಣೆ ಬಹುತೇಕ ಖಚಿತವಾಗಿದೆ.ಈ ಹಿನ್ನೆಲೆ ಶಿವಾನಂದ್ ಸರ್ಕಲ್‌ ಬಳಿ‌ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ಸಂಭ್ರಮ ಮುಗಿಲುಮಟ್ಟಿದೆ.ಸಿದ್ದು ಅಭಿಮಾನಿಗಳಿಂದ ಸಿಹಿ ಹಂಚಿ ಸಂಭ್ರಮಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂಧನೆಗಳು ಎಂದು ಬ್ಯಾನರ್ ಅಳವಡಿಕೆ ಸಹ ಮಾಡಲಾಗಿದೆ.
 
ಬಹುತೇಕ ಸಿ ಎಂ ಸ್ಥಾನಕ್ಕೆ ಸಿದ್ದರಾಮಯ್ಯ ಖಚಿತ ಹಿನ್ನೆಲೆ ಕೆ ಪಿ ಸಿ ಸಿ ಕಛೇರಿ ಮುಂದೆ ಪ್ರತಿಭಟನೆ ಮಾಡಲಾಗಿದೆ.ದಲಿತ ನಾಯಕನನ್ನ ಸಿ ಎಂ ಮಾಡಬೇಕಾಗಿ ಹೈಕಮಾಂಡ್ ಗೆ  ದಲಿತ ಸಂಘರ್ಷ ಸಂಘಟನೆ ಮನವಿ ಮಾಡಿದೆ.ಕೆ ಪಿ ಸಿಸಿ ಕಛೇರಿ ಮುಂದೆ ಹೈಕಮಾಂಡ್ ಗೆ ಮನವಿ ಮಾಡಿದ್ದು,ಪರಮೇಶ್ವರ್ ಇಲ್ಲವೇ ಮಲ್ಲಿಕಾರ್ಜುನ ಖರ್ಗೆ ಯನ್ನ ಸಿ ಎಂ ಮಾಡುವುದಾಗಿ ಮನವಿ ಸಹ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments