ರಂಭಾಪುರಿ ಶ್ರೀಗಳ ಮುಂದೆ ಮಾಜಿ ಸಿಎಂ ಸಿದ್ಧರಾಮಯ್ಯ ಪಶ್ಚಾತಾಪ ..!

Webdunia
ಶನಿವಾರ, 20 ಆಗಸ್ಟ್ 2022 (17:44 IST)
ರಂಭಾಪುರಿ ಶ್ರೀಗಳ ಮುಂದೆ ಮಾಜಿ ಸಿಎಂ ಸಿದ್ಧರಾಮಯ್ಯ ಪಶ್ಚಾತಾಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರಲ್ಲಿ ಸ್ಪಷ್ಟತೆ ಕೇಳಬೇಕು. ಶ್ರೀಗಳ ನಡುವೆ ಹಾಗೂ ಸಿದ್ದರಾಮಯ್ಯ ನಡುವೆ ಯಾವ ಸಂಭಾಷಣೆ ನಡೆದಿದೆ ಎಂದು ಅವರನ್ನೇ ಕೇಳಬೇಕು ಎಂದು ತಿಳಿಸಿದ್ರು. ರಾಜ್ಯದಲ್ಲಿ ಲಿಂಗಾಯತ ಸಮಾಜದ 99 ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಲಿಂಗಾಯತ ಉಪಪಂಗಡಗಳಿಗೆ ಶೈಕ್ಷಣಿಕ ಸೌಲಭ್ಯ ಸಿಗಬೇಕು. ಚುನಾವಣೆ ನಂತರ ಎಲ್ಲಾ ಸ್ವಾಮೀಜಿಗಳ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು. ನಾವು ಯಾವುದೇ ಧರ್ಮ ಒಡೆದಿಲ್ಲ. ಶೈಕ್ಷಣಿಕ ವಿಚಾರವಾಗಿ ಪ್ರಯತ್ನ ಮಾಡಿದ್ದೆವು. ಸೈದ್ದಾಂತಿಕ ವಿಚಾರಗಳು ಎಲ್ಲವೂ ಸರಿಯಿಲ್ಲ.  ಈಗ ರಾಜ್ಯದಲ್ಲಿ ಉಪ ಪಂಗಡಗಳು ಬೇರೆ ಬೇರೆಯಾಗುತ್ತಿವೆ. ಹೀಗಾಗಿ ನಾವು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ಧರ್ಮ ಒಡೆಯುವ ಕೆಲಸ ಮಾಡಿಲ್ಲ ಅಂದು ಎಂ.ಬಿ.ಪಾಟೀಲ್​​​​​​​ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments