Webdunia - Bharat's app for daily news and videos

Install App

ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾಜಿ ಸಿಎಂ ಕಿಡಿ

Webdunia
ಸೋಮವಾರ, 29 ಮೇ 2023 (21:00 IST)
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ನೆಚ್ಚಿನ ನಾಯಕರು ಹಾಗೂ ವಿಶ್ವಮಾನ್ಯ ನಾಯಕ ನರೇಂದ್ರ ಮೋದಿ ಸರ್ಕಾರ 9 ವರ್ಷ ಪೂರ್ಣಗೊಳಿಸಿದೆ. 9 ವರ್ಷ ರಾಷ್ಟ್ರದಲ್ಲಿ ಬಹಳಷ್ಟು ಬೆಳವಣಿಗೆ, ಬದಲಾವಣೆ ಆಗಿದೆ. ದೇಶವು ಬಹಳ ಕ್ಷೇತ್ರಗಳಲ್ಲಿ ಮುನ್ನಡೆದಿದೆ. ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲೂ ಬಹಳ ದೊಡ್ಡ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಬದಲಾವಣೆ- ಉನ್ನತೀಕರಣ ಆಗಿದೆ ಎಂದು ಪ್ರಧಾನಿ ಮೋದಿ ಬಗ್ಗೆ ಹಾಡಿ ಹೊಗಳಿದ್ರು....ಇನ್ನೂ ಉಚಿತ ಕೊಡುಗೆ ವಿಚಾರವಾಗಿ ಸಚಿವರ ಷರತ್ತು ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ, ಹಲವು ಸಚಿವರ ಹೇಳಿಕೆ ನೋಡಿದರೆ ಅವರು ಹೇಳೋದು ಒಂದು, ಮಾಡೋದು ಒಂದು. ಚುನಾವಣೆ ಮೊದಲು ಎಲ್ಲರಿಗೂ ಫ್ರೀ. ನನಗೂ ಫ್ರೀ, ನಿನಗೂ ಫ್ರೀ ಅಂತ ಹೇಳಿದ್ದರು, ಈಗ ಕರ್ನಾಟಕ ಜನತೆಗೆ ದೋಖಾ ಮಾಡಿದ್ದಾರೆ. ಈ ಗ್ಯಾರಂಟಿ ಬಗ್ಗೆ ಅವರು ಜಾರಿಗೆ ತರಬೇಕು. ಹಿಂದಿನ ಸರ್ಕಾರ ಬಗ್ಗೆ ಆರೋಪ ಅಂತ ಹೇಳಿದಾಗ, ಇವರಿಗೆ ಜನ ಮತ ಹಾಕಿದ್ದಾರೆ. ಹಿಂದೆ ಸುಳ್ಳು ಹೇಳಿದಾಗ ಮನೆಗೆ ಕಳಿಸಿದ್ದರು, ಈಗ ನಮ್ಮನ್ನೂ ಕಳಿಸಿದ್ದಾರೆ. ಆದರೆ ಕರ್ನಾಟಕದ ಜನತೆಗೆ ಇವರು ಅನ್ಯಾಯ ಮಾಡುತ್ತಿದ್ದಾರೆ ಎಂದು ಗುಡುಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments