Webdunia - Bharat's app for daily news and videos

Install App

ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾಜಿ ಸಿಎಂ ಕಿಡಿ

Webdunia
ಸೋಮವಾರ, 29 ಮೇ 2023 (21:00 IST)
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ನೆಚ್ಚಿನ ನಾಯಕರು ಹಾಗೂ ವಿಶ್ವಮಾನ್ಯ ನಾಯಕ ನರೇಂದ್ರ ಮೋದಿ ಸರ್ಕಾರ 9 ವರ್ಷ ಪೂರ್ಣಗೊಳಿಸಿದೆ. 9 ವರ್ಷ ರಾಷ್ಟ್ರದಲ್ಲಿ ಬಹಳಷ್ಟು ಬೆಳವಣಿಗೆ, ಬದಲಾವಣೆ ಆಗಿದೆ. ದೇಶವು ಬಹಳ ಕ್ಷೇತ್ರಗಳಲ್ಲಿ ಮುನ್ನಡೆದಿದೆ. ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲೂ ಬಹಳ ದೊಡ್ಡ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಬದಲಾವಣೆ- ಉನ್ನತೀಕರಣ ಆಗಿದೆ ಎಂದು ಪ್ರಧಾನಿ ಮೋದಿ ಬಗ್ಗೆ ಹಾಡಿ ಹೊಗಳಿದ್ರು....ಇನ್ನೂ ಉಚಿತ ಕೊಡುಗೆ ವಿಚಾರವಾಗಿ ಸಚಿವರ ಷರತ್ತು ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ, ಹಲವು ಸಚಿವರ ಹೇಳಿಕೆ ನೋಡಿದರೆ ಅವರು ಹೇಳೋದು ಒಂದು, ಮಾಡೋದು ಒಂದು. ಚುನಾವಣೆ ಮೊದಲು ಎಲ್ಲರಿಗೂ ಫ್ರೀ. ನನಗೂ ಫ್ರೀ, ನಿನಗೂ ಫ್ರೀ ಅಂತ ಹೇಳಿದ್ದರು, ಈಗ ಕರ್ನಾಟಕ ಜನತೆಗೆ ದೋಖಾ ಮಾಡಿದ್ದಾರೆ. ಈ ಗ್ಯಾರಂಟಿ ಬಗ್ಗೆ ಅವರು ಜಾರಿಗೆ ತರಬೇಕು. ಹಿಂದಿನ ಸರ್ಕಾರ ಬಗ್ಗೆ ಆರೋಪ ಅಂತ ಹೇಳಿದಾಗ, ಇವರಿಗೆ ಜನ ಮತ ಹಾಕಿದ್ದಾರೆ. ಹಿಂದೆ ಸುಳ್ಳು ಹೇಳಿದಾಗ ಮನೆಗೆ ಕಳಿಸಿದ್ದರು, ಈಗ ನಮ್ಮನ್ನೂ ಕಳಿಸಿದ್ದಾರೆ. ಆದರೆ ಕರ್ನಾಟಕದ ಜನತೆಗೆ ಇವರು ಅನ್ಯಾಯ ಮಾಡುತ್ತಿದ್ದಾರೆ ಎಂದು ಗುಡುಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments