ನಮ್ಮ ಹೋರಾಟ ಫಲಿಸಿದೆ : ಜಯ ಬಸವ ಮೃತ್ಯುಂಜಯ ಸ್ವಾಮೀಜಿ

Webdunia
ಗುರುವಾರ, 30 ಮಾರ್ಚ್ 2023 (21:30 IST)
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮಧ್ಯಪ್ರವೇಶ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬೊಮ್ಮಾಯಿ‌ ದಿಟ್ಟ ನಿರ್ಧಾರದಿಂದ ಪಂಚಮಸಾಲಿ ಸಮುದಾಯದ ಹೋರಾಟ ಫಲಿಸಿದೆ. ಗ್ರಾಮಗಳಲ್ಲಿ ವಿಜಯೋತ್ಸವ ಆಚರಿಸುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಪತಿ ಶ್ರೀ ಜಯ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ‌ ಅವರಿಂದ ವೀರಶೈವ-ಲಿಂಗಾಯತ ಸಮುದಾಯವನ್ನು 2ಡಿಗೆ ಸೇರಿಸಿ ಶೇಕಡ 7ರಷ್ಟು ಮೀಸಲಾತಿ ಕಲ್ಪಿಸಿದ ಅಧಿಕೃತ ಆದೇಶದ ಪ್ರತಿ ಪಡೆದು, ಸಿಎಂ ಬೊಮ್ಮಾಯಿ‌ಗೆ ಸನ್ಮಾನಿಸಿ ಗೌರವಿಸಿದ ನಂತರ ಮಾತನಾಡಿದ ಅವರು,2ಎ ದಲ್ಲಿರುವ ಸಮುದಾಯಗಳಿಗೆ ಅನ್ಯಾಯವಾಗುತ್ತದೆ ಎಂದು ಪ್ರತ್ಯೇಕವಾಗಿ 2ಡಿ ಸೃಷ್ಟಿಸಿರುವುದು, ಈ ವರ್ಗದಲ್ಲಿ ವಿವಿಧ ಸಮುದಾಯಗಳ ಸೇರ್ಪಡೆ ಸಮಂಜಸವಾಗಿದೆ. ಚುನಾವಣೆ ಮುಗಿದ ನಂತರ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಎರಡನೇ ಹಂತದ ಹೋರಾಟ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments