Webdunia - Bharat's app for daily news and videos

Install App

ಮಾಜಿ ಸಿಎಂ ಯಡಿಯೂರಪ್ಪ ವಾಹನಚಾಲಕ ಹೃದಯಾಘಾತದಿಂದ ಸಾವು

Webdunia
ಶುಕ್ರವಾರ, 19 ಆಗಸ್ಟ್ 2022 (14:25 IST)
ಮಾಜಿ ಬಿ.ಎಸ್., ಯಡಿಯೂರಪ್ಪ ಬೆಂಗಾವಲು ಸಿಎಂ ವಾಹನ ಚಾಲಕರಾಗಿದ್ದ ತಿರುಮಲೇಶ್ ನಿನ್ನೆ ರಾತ್ರಿ 11 ಗಂಟೆಗೆ ಹೃದಯಘಾತದಿಂದ ನಿಧನರಾಗಿದ್ದಾರೆ.ಸುಮಾರು 16 ವರ್ಷಗಳಿಂದ ಯಡಿಯೂರಪ್ಪ ಅವರ ಬಳಿಯೇ ಬೆಂಗಾವಲು ಸಿಬ್ಬಂದಿಯಾಗಿ ತಿರುಮಲೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ನಿನ್ನೆ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ತಿರುಮಲೇಶ್ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಚೀನಾಗೆ ಪ್ರಧಾನಿ ಮೋದಿ ಮಹತ್ವದ ಭೇಟಿ

22ತಿಂಗಳಲ್ಲಿ 300ಲೀಟರ್‌ ಹೆಚ್ಚು ಎದೆಹಾಲು ದಾನ: ಏಷ್ಯಾ ಬುಕ್‌ ಆಫ್ ರೆಕಾರ್ಡ್‌ ಸೇರಿದ ತಮಿಳುನಾಡಿ ಮಹಿಳೆ

ಮುಂದಿನ ಸುದ್ದಿ
Show comments