ಎಸಿಬಿ ಬಲೆಯಲ್ಲಿ ಮಾಜಿ ಡಿಸಿ ಮಂಜುನಾಥ್

Webdunia
ಶುಕ್ರವಾರ, 8 ಜುಲೈ 2022 (20:27 IST)
ಕೂಡ್ಲು ಗ್ರಾಮದ 38 ಗುಂಟೆ ಜಾಗ ವಿವಾದ ಪರ್ಕರಣದಲ್ಲಿ  ಬೆಂಗಳೂರು ಮಾಜಿ ಡಿಸಿ ಮಂಜುನಾಥ್
ಆರೋಪಿಆಗಿ  ಇಗಾ ಎಸಿಬಿ ವಶದಲ್ಲಿದ್ದಾರೆ. ಈ ಪ್ರಕರಣದಲ್ಲಿ ಮೊದಲು ಮಂಜುನಾಥ್ ಅವರ ಆಪ್ತ ಸಹಾಯಕ ಮಹೇಶ್ ಅವರನ್ನ ಮಾತ್ರ ಬಂಧಿಸಿದ್ರು,ಆದ್ರೆ ಹೈಕೋರ್ಟ್ ಚಾಟಿ ಬಿಸಿಯಿಂದ ಮಂಜುನಾಥ್ ಅವರನ್ನೂ ಬಂಧಿಸಿದ್ದಾರೆ. ಆದ್ರೆ ಈ ಪ್ರಕರಣದ ಕೂರಿತು ಎಸಿಬಿ ಗಿ ದೂರು ಸಲ್ಲಿಸುವಾಗ  ಆ ದೂರಿನಲ್ಲಿ ಮಾಜಿ ಡಿಸಿ ಮಂಜುನಾಥ್ ಅವರ ಹೆಸರು ಉಲ್ಲೇಖ ಇತ್ತು ಆದ್ರೆ ಎಸಿಬಿ ತನಿಕಾ ಅಧಿಕಾರಿ ಕೆ ರವಿಶಂಕರ್ ಮಹೇಶ್ ಮೇಲೇ ಮಾತ್ರ ಎಪ್ ಐ ಆರ್ ದಾಖಲು ಮಾಡಿದ್ದಾರೆ. ಆ ಎಪ್ ಆರ್ ಕಾಫೀಯೂ ರಾಜ್ ನ್ಯೂಸ್ ಗೆ ಲಭ್ಯವಿದೆ  ಹೀಗಾಗಿ ಮಂಜುನಾಥ್ ನಡುವೇ ಕೆ ರವಿಶಂಕರ್ ನಡುವೇ ಮಾತು ಕಥೆ ನಡೆದಿತ್ತಾ ಅವರ ಅವರ ಮೇಲೆ ಯಾಕೆ ಮೊದಲೇ ಕೇಸ್ ದಾಖಲು ಮಾಡಿಲ್ಲ  ಎಂಬ ಪ್ರಶ್ನೇ ಜನಸಾಮಾನ್ಯರಲ್ಲಿ ಮೂಡಿದೆ.ಆದ್ದರಿಂದ ಕೆ ಮಂಜುನಾಥ್ ಅವರಮೇಲೆಯೂ ಸರ್ಕಾರ ಕ್ರಮಗೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments