Webdunia - Bharat's app for daily news and videos

Install App

ಬಿ ಎಸ್ ಯಡಿಯೂರಪ್ಪ ನಿವಾರಕ್ಕೆ ಆಗಮಿಸಿದ ಮಾಜಿ ಡಿಸಿಎಂ ಆರ್ ಅಶೋಕ್

Webdunia
ಗುರುವಾರ, 16 ನವೆಂಬರ್ 2023 (19:02 IST)
ವಿಪಕ್ಷ ನಾಯಕನ ಯಾರನ್ನ ಮಾಡ್ತಾರೆ ಗೊತ್ತಿಲ್ಲ.ಅಶ್ವಥ್ ನಾರಾಯಣ್, ಆರಗ ಜ್ಞಾನೇಂದ್ರ ಹಾಗೂ ಸುನಿಲ್ ಕುಮಾರ್ ಹೆಸರು ಮುಂಚುಣಿಯಲ್ಲಿದೆ ಹೌದಾ ಎಂದಿದ್ದಕ್ಕೆ ಒಳಗೊಳಗೆ  ಆರ್ ಅಶೋಕ್ ನಕ್ಕಿದ್ದಾರೆ.ನಾಳೆಯೇ ಹೆಸರು ಘೋಷಣೆ ಮಾಡ್ತಾರೆ.ಯಾರನ್ನ ಮಾಡಿದರೂ ಸ್ವಾಗತ.ನಮ್ಮ ಸಹಕಾರ ಇರುತ್ತದೆ.ಈಗಾಗಲೇ ಹೈಕಮಾಂಡ್ ಅಭಿಪ್ರಾಯ ಪಡೆದಿದೆ.ನಾಳೆ ಹೆಸರು ಘೋಷಣೆ ಮಾತ್ರ ಎಂದು ಆರ್ ಅಶೋಕ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments