Webdunia - Bharat's app for daily news and videos

Install App

ಮಹಿಳೆಗಾದ ಅಗೌರವದ ವಿರುದ್ದ ನನ್ನ ಕಾನೂನು ಹೋರಾಟ: ಅನುಪಮಾ ಶೆಣೈ

Webdunia
ಬುಧವಾರ, 1 ನವೆಂಬರ್ 2017 (17:22 IST)
ಬಳ್ಳಾರಿ: ನಿನ್ನೆ ಉಪೇಂದ್ರ ತಮ್ಮ ಹೊಸ ಪಕ್ಷದ ಹೆಸರು ಘೋಷಿಸಿದ ಬೆನ್ನಲ್ಲೇ ಇಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ತಮ್ಮ ಪಕ್ಷದ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಅನುಪಮಾ ಶೆಣೈ ತಮ್ಮ ಹೊಸ ಪಕ್ಷಕ್ಕೆ 'ಭಾರತೀಯ ಜನಶಕ್ತಿ ಕಾಂಗ್ರೆಸ್' ಹೆಸರಿಟ್ಟಿದ್ದಾರೆ. ಚುನಾವಣಾ ಆಯೋಗದಿಂದ ಪಕ್ಷಕ್ಕೆ ಇನ್ನೂ ಮಾನ್ಯತೆ ಸಿಕ್ಕಿಲ್ಲ. ಈ ಸಂದರ್ಭದಲ್ಲಿ ಮಾತನಾಡಿದ ಶೆಣೈ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೊಸ ಪಕ್ಷ ಸ್ಥಾಪನೆ ಮಾಡಿದ್ದೇವೆ. ನಾನು ಚುನಾವಣೆಗೆ ಸ್ಪರ್ಧಿಸಲು ಆಸೆಯಿದೆ. ಕ್ಷೇತ್ರ ಯಾವುದು ಎಂದು ಇನ್ನೂ ಅಂತಿಮವಾಗಿಲ್ಲ ಎಂದರು.

ಕೃಷಿ, ಆರೋಗ್ಯ, ಕಾನೂನು ಮತ್ತು ಸುವ್ಯವಸ್ಥೆ, ಸಾರಿಗೆ ಮತ್ತು ಶಿಕ್ಷಣದಲ್ಲಿರುವವರಿಗೆ ಪಕ್ಷದಿಂದ ಸ್ಪರ್ಧಿಸಲು ಹೆಚ್ಚು ಒತ್ತು ನೀಡುತ್ತೇವೆ. ಡಿವೈಎಸ್ಪಿ ರಾಜೀನಾಮೆ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರೆದಿದೆ. ಕಾನೂನು ಹೋರಾಟದಲ್ಲಿ ಜಯ ಸಿಗದೆ ಮರಳಿ ಇಲಾಖೆಗೆ ಹೋಗಲು ಅಲ್ಲ. ಬದಲಾಗಿ ಸರ್ಕಾರಿ ನೌಕರರಿಗೆ ಆದ ಅನ್ಯಾಯ, ಮಹಿಳೆಗೆ ಆದ ಅಗೌರವದ ವಿರುದ್ದ ಕಾನೂನು ಹೋರಾಟ ಮಾಡುತ್ತಿರುವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments