Webdunia - Bharat's app for daily news and videos

Install App

ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ಮಹಿಳೆಯನ್ನು ಕೊಂದ ಮಾಜಿ ಉದ್ಯೋಗಿ!

Webdunia
ಶನಿವಾರ, 19 ಮಾರ್ಚ್ 2022 (18:52 IST)
ಕೆಲಸದಿಂದ ಹಿತ್ತು ಹಾಕಿದ್ದ ಮಹಿಳೆಯೊಬ್ಬಳನ್ನು ಮಾಜಿ ಉದ್ಯೋಗಿಯೊಬ್ಬ ಹತ್ಯೆ ಮಾಡಿರುವ ಘಟನೆ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ.ಕೆಲಸದಿಂದ ಹಿತ್ತು ಹಾಕಿದ್ದ ಮಹಿಳೆಯೊಬ್ಬಳನ್ನು ಮಾಜಿ ಉದ್ಯೋಗಿಯೊಬ್ಬ ಹತ್ಯೆ ಮಾಡಿರುವ ಘಟನೆ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ. ಕಳೆದ ರಾತ್ರಿ  ಕೊಡುಂಗಲ್ಲೂರು ಗ್ರಾಮದಲ್ಲಿ ಆಕೆ ಮನೆಗೆ ಬರುತ್ತಿದ್ದಾಗ ಮಾಜಿ ಉದ್ಯೋಗಿ  ರಿಯಾಜ್ ದಾಳಿ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
 
ರಿನ್ಸಿ (30) ಕೊಲೆಯಾದ ಮಹಿಳೆಯಾಗಿದ್ದಾಳೆ. ಈಕೆ ತನ್ನಿಬ್ಬರು ಮಕ್ಕಳೊಂದಿಗೆ ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ರಿಯಾಜ್ ದಾಳಿ ನಡೆಸಿದ್ದಾನೆ. ನಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶುಕ್ರವಾರ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.ಕೆಲಸದಿಂದ ಹಿತ್ತು ಹಾಕಿದ್ದ ಮಹಿಳೆಯೊಬ್ಬಳನ್ನು ಮಾಜಿ ಉದ್ಯೋಗಿಯೊಬ್ಬ ಹತ್ಯೆ ಮಾಡಿರುವ ಘಟನೆ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ. ಕಳೆದ ರಾತ್ರಿ  ಕೊಡುಂಗಲ್ಲೂರು ಗ್ರಾಮದಲ್ಲಿ ಆಕೆ ಮನೆಗೆ ಬರುತ್ತಿದ್ದಾಗ ಮಾಜಿ ಉದ್ಯೋಗಿ  ರಿಯಾಜ್ ದಾಳಿ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
 
ರಿನ್ಸಿ (30) ಕೊಲೆಯಾದ ಮಹಿಳೆಯಾಗಿದ್ದಾಳೆ. ಈಕೆ ತನ್ನಿಬ್ಬರು ಮಕ್ಕಳೊಂದಿಗೆ ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ರಿಯಾಜ್ ದಾಳಿ ನಡೆಸಿದ್ದಾನೆ. ನಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶುಕ್ರವಾರ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments