Webdunia - Bharat's app for daily news and videos

Install App

‘ಮಾಜಿ ಲೋಕಾಯುಕ್ತ ಸಂತೋಷ ಹೆಗಡೆ ವಿಕೃತ ಮನಸ್ಸಿನ ವ್ಯಕ್ತಿ’

Webdunia
ಭಾನುವಾರ, 8 ಸೆಪ್ಟಂಬರ್ 2019 (19:52 IST)
ಮಾಜಿ ರಾಜ್ಯಪಾಲ ಹಂಸರಾಜ್ ಅಲ್ಲ, ಅವರು ಧ್ವಂಸರಾಜ್. ಅಂದಿನ ಲೋಕಾಯುಕ್ತ ಸಂತೋಷ ಹೆಗಡೆ ಕೊಟ್ಟ ವರದಿಗೆ ಪ್ರಾಸಿಕ್ಯುಷನ್ ಗೆ ಅನುಮತಿ ಕೊಟ್ಟರು.  ಸಂತೋಷ ಹೆಗಡೆ ವಿಕೃತ ಮನಸ್ಸಿನ ವ್ಯಕ್ತಿ,

ಹೀಗಂತ ಎಂ.ಪಿ.ರೇಣುಕಾಚಾರ್ಯ ಟೀಕೆ ಮಾಡಿದ್ದಾರೆ.

ರಾಜಕಾರಣಿಗಳ ಹೇಳಿಕೆಗಳು ಸ್ವಲ್ಪ ವ್ಯತ್ಯಾಸವಾಗಿರಬಹುದು ಅದನ್ನ ವೈಭವೀಕರಿಸಭಾರದು. ಕೆ.ಎಸ್.ಈಶ್ವರಪ್ಪನವರು ಹಿರಿಯರು ಉದ್ಧಟತನದ ಹೇಳಿಕೆ ನೀಡುವವರಲ್ಲ. ಮಾಧ್ಯಮದವರು ಎಡವಿದ ವ್ಯಕ್ತಿಗಳನ್ನು ಮೇಲಕ್ಕೆ ಎತ್ತಿ ಅವರ ಮನಸ್ಸನ್ನ ಪರಿವರ್ತನೆ ಮಾಡಬೇಕು.

ನಾನು ಅನರ್ಹರು ಬಿಜೆಪಿ ಸೇರಿದ್ದಾರೆಂದು ಹೇಳಿಲ್ಲ. ಆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಅಂತ  
ಮಾಧ್ಯಮದವರಿಗೆ ನೀತಿ ಪಾಠ ಮಾಡಿದ್ದಾರೆ ಎಂ.ಪಿ ರೇಣುಕಾಚಾರ್ಯ.

ಕಾಂಗ್ರೆಸ್ ನವರು ಬಿ.ಎಸ್. ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುತ್ತಿದ್ದರು.

ಸಂತೋಷ ಹೆಗಡೆ ವಿಕೃತ ಮನಸ್ಸಿನ ವ್ಯಕ್ತಿ. ಯಡಿಯೂರಪ್ಪ ನವರ ಮೇಲೆ ದುರುದ್ದೇಶದಿಂದ ಕೇಸ್ ಹಾಕಿ ಜೈಲಿಗೆ ಹೋಗುವಂತೆ ಮಾಡಿದ್ರು ಅಂತ ರೇಣುಕಾಚಾರ್ಯ ಟೀಕೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ರಜೆ ಕೇಳಿದ್ದಕ್ಕೆ ಮಾಲೀಕ ಗದರಿದ್ದಕ್ಕೆ ಆತನ ಪತ್ನಿ, ಮಗನನ್ನೇ ಕೊಂದ ಕೆಲಸದಾತ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

ಮುಂದಿನ ಸುದ್ದಿ
Show comments