Webdunia - Bharat's app for daily news and videos

Install App

ಕರ್ನಾಟಕದ ಮಾಜಿ ರಾಜ್ಯಪಾಲ ಟಿ.ಎನ್.ಚತುರ್ವೇದಿ ನಿಧನ

Webdunia
ಸೋಮವಾರ, 6 ಜನವರಿ 2020 (10:23 IST)
ಬೆಂಗಳೂರು : ಕರ್ನಾಟಕದ ಮಾಜಿ ರಾಜ್ಯಪಾಲ ಟಿ.ಎನ್.ಚತುರ್ವೇದಿ ಅವರು ಭಾನುವಾರದಂದು ನಿಧನರಾಗಿದ್ದಾರೆ.


ಇವರಿಗೆ 90 ವರ್ಷ ವಯಸ್ಸಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನೋಯ್ಡಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

 

ಇವರು 2002ರಿಂದ 2007ರವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಟಿ.ಎನ್.ಚತುರ್ವೇದಿ ಅವರು ಕಾರ್ಯ ನಿರ್ವಹಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments