ಹೇಮಾವತಿ ನೀರು ಹರಿಸುವ ವಿಚಾರದಲ್ಲಿ ಗೂಂಡಾಗಿರಿ ಮಾಡಿದ ಜೆಡಿಎಸ್‍ ನ ಮಾಜಿ ಶಾಸಕ

Webdunia
ಭಾನುವಾರ, 25 ಆಗಸ್ಟ್ 2019 (13:37 IST)
ತುಮಕೂರು : ಹೇಮಾವತಿ ನೀರು ಹರಿಸುವ ವಿಚಾರದಲ್ಲಿ ತುರುವೇಕೆರೆ ಜೆಡಿಎಸ್‍ ನ ಮಾಜಿ ಶಾಸಕ ಎಮ್.ಟಿ ಕೃಷ್ಣಪ್ಪ ನಿಯಮ ಉಲ್ಲಂಘನೆ ಮಾಡಿ ದರ್ಪ ತೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಹೇಮಾವತಿ ನೀರು ನಿರ್ವಹಣಾ ಸಭೆಯಲ್ಲಿ ವೇಳಾಪಟ್ಟಿ ಪ್ರಕಾರ ತಾಲೂಕುಗಳಿಗೆ ನೀರು ಬಿಡಲು ನಿರ್ಧಾರ ಮಾಡಲಾಗಿತ್ತು. ಆದರೆ ಮಾಜಿ ಶಾಸಕ ಎಮ್.ಟಿ ಕೃಷ್ಣಪ್ಪ ನಿಯಮ ಪಾಲಿಸದೆ ಹೇಮಾವತಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಪಡೆಯದೇ ನೀರನ್ನು ಹರಿಸಿದ್ದಾರೆ. ಈ ವೇಳೆ ಎಸ್ಕೇಪ್ ಗೇಟಿಗೆ ಹಾನಿ ಉಂಟಾಗಿದೆ.

 

ತುರುವೇಕೆರೆಯಲ್ಲಿ ಈಗ ಬಿಜೆಪಿ ಮಸಾಲ ಜಯರಾಮ್ ಶಾಸಕರಾಗಿದ್ದು, ಜೆಡಿಎಸ್‍ ನ  ಮಾಜಿ ಶಾಸಕ ಈ ರೀತಿ ದರ್ಪ ತೋರಿದಕ್ಕೆ   ಬಿಜೆಪಿಯವರು ಗರಂ ಆಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಎನ್ ಡಿಎ ಗೆಲುವಿನಿಂದ ಜನರಿಗೆ ಖುಷಿಯಾಗಿಲ್ಲ, ಮರು ಚುನಾವಣೆ ಮಾಡಿ: ರಾಬರ್ಟ್ ವಾದ್ರಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಮುಂದಿನ ಸುದ್ದಿ
Show comments