Webdunia - Bharat's app for daily news and videos

Install App

ಮಾಜಿ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ ಇನ್ನಿಲ್ಲ

Webdunia
ಮಂಗಳವಾರ, 22 ನವೆಂಬರ್ 2022 (09:02 IST)
ರಾಯಚೂರು : ರಾಜ್ಯಸಭಾ ಮಾಜಿ ಸದಸ್ಯ ಅಬ್ದುಲ್ ಸಮದ್ ಸಿದ್ದೀಖಿ (87) ನಿಧನ ಹೊಂದಿದ್ದಾರೆ. ಇವರು ರಾಯಚೂರಿನ ಅಬ್ದುಲ್ ಸಮದ್ ಸಿದ್ದೀಖಿ 1988-1994ರವರೆಗೆ ರಾಜ್ಯ ಸಭಾ ಸದಸ್ಯರಾಗಿದ್ದರು.

ಅಲ್ಲದೆ ಜಿಲ್ಲೆಯಲ್ಲಿ ಜನತಾದಳ ಪಕ್ಷ ಕಟ್ಟಲು ಮುಂದಾಳತ್ವ ವಹಿಸಿದ್ದರು. ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದರು.

ಅಬ್ದುಲ್ ಸಮದ್ ಸಿದ್ದೀಖಿ ರಾಯಚೂರು ನಗರದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments