Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವಥ್ ನಾರಾಯಣ್ ವಾಗ್ದಾಳಿ

Webdunia
ಭಾನುವಾರ, 5 ನವೆಂಬರ್ 2023 (15:22 IST)
ಸಚಿವರಿಗೆ ಬರ ಅಧ್ಯಯನ ವರದಿ ನೀಡುವಂತೆ ಟಾಸ್ಕ್ ನಿಡಿದ ವಿಚಾರವಾಗಿ ಅಶ್ವಥ್ ನಾರಾಯಣ್  ಪ್ರತಿಕ್ರಿಯಿಸಿದ್ದುರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ.ಸಿಎಂ ಸೇರಿದಂತೆ ಯಾರೂ ಪ್ರವಾಸ ಮಾಡಲಿಲ್ಲ.ಬರ ಬಂದಾಗಲೂ ಪ್ರವಾಸ ಮಾಡಲಿಲ್ಲ‌.ಬಿಜೆಪಿ ಈಗ ಪ್ರವಾಸ ಮಾಡ್ತಿದೆ.

ನಾಗರೀಕರ ಸಮಸ್ಯೆ ಆಲಿಸಲು ಮುಂದಾಗಿದೆ.ಕುಡಿಯುವ ನೀರು,  ಲೋಡ್ ಶೆಡ್ಡಿಂಗ್ ಅನೇಕ ವಿಚಾರದ ಮಾಹಿತಿ ಸಂಗ್ರಹಿಸಲಿದೆ.ಈಗಾದ್ರೂ ಕಾಂಗ್ರೆಸ್ ಸರ್ಕಾರಕ್ಕೆ ಜ್ಞಾನೋದಯ ಆಗಿದೆ.ಬಿಜೆಪಿ ಹೋಗ್ತಿದೆ.ನಾವು ಈಗಲಾದ್ರೂ ಹೋಗೋಣ ಅನ್ನೋ ಬುದ್ದಿ ಬಂದಿದೆ.ಕೇಂದ್ರದ ಗೈಡ್‌ಲೈನ್ಸ್ ಪ್ರಕಾರ ನಮ್ಮ ರಾಜ್ಯದ ಜನರಿಗೆ ತಲುಪುತ್ತೆ.ಮೇವರೆಗೂ ಬರ ಮುಂದುವರೆಯಲಿದ್ದು, ಹಣ ಬಿಡುಗಡೆ ಆಗಬೇಕಿದೆ.

ಬರ ಇದ್ರೂ ರೈತರ ಸಾಲ ಮನ್ನಾ ಮಾಡ್ತಿಲ್ಲ.ಹಣಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ.ಎಲ್ಲರೂ ನಾನು ಉಪಮುಖ್ಯಮಂತ್ರಿ ಅಂತ ಹೇಳಿಕೊಂಡು ತಿರುಗಾಡ್ತಿದ್ದಾರೆ‌ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments