Webdunia - Bharat's app for daily news and videos

Install App

ಮಾಜಿ ಸಚಿವ ಬಿಸಿ ಪಾಟೀಲ ಮಗಳ ಗಂಡ ಅನುಮಾಸ್ಪದವಾಗಿ ಸಾವು

Sampriya
ಸೋಮವಾರ, 8 ಜುಲೈ 2024 (18:16 IST)
ಶಿವಮೊಗ್ಗ: ಮಾಜಿ ಸಚಿವ, ಬಿಜೆಪಿಯ ಬಿ.ಸಿ.ಪಾಟೀಲ ಅಳಿಯ ಕೆ.ಜಿ.ಪ್ರತಾಪ್ ಕುಮಾರ್ (43) ಇಂದು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ.  

ಹೊನ್ನಾಳಿ ತಾಲ್ಲೂಕಿನ ಅರಕೆರೆಯ ಅರಣ್ಯ ಪ್ರದೇಶದಲ್ಲಿ ಕಾರು ನಿಲ್ಲಿಸಿ, ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಾರಿನಲ್ಲಿ ಪ್ರಜ್ಞಾಹೀನವಾಗಿ ಬಿದ್ದಿದ್ದ ಪ್ರತಾಪ್ ಕುಮಾರ್ ಅವರನ್ನು ಸಾರ್ವಜನಿಕರು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆತಂದ್ದರು. ಆದರೆ ಅವರು ದಾರಿ ಮಧ್ಯೆಯೇ ಸಾವಿಗೀಡಾಗಿದ್ದಾರೆ .

ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದವರಾದ ಪ್ರತಾಪ್ ಕುಮಾರ, ಬಿ.ಸಿ.ಪಾಟೀಲ ಪುತ್ರಿ ಸೌಮ್ಯಾ ಪಾಟೀಲ ಅವರ ಪತಿ ಎಂದು ತಿಳಿದುಬಂದಿದೆ. ವಿಷಯ ತಿಳಿದು ಬಿ.ಸಿ.ಪಾಟೀಲ ಶಿವಮೊಗ್ಗಕ್ಕೆ ಬಂದಿದ್ದಾರೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments