Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ ಸಿ.ಎಚ್.ವಿಜಯ್ ಶಂಕರ್

Webdunia
ಸೋಮವಾರ, 4 ನವೆಂಬರ್ 2019 (11:07 IST)
ಬೆಂಗಳೂರು : ಕಾಂಗ್ರೆಸ್ ನ ಮಾಜಿ ಸಚಿವ ಸಿ.ಎಚ್.ವಿಜಯ್ ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.



ಇತ್ತೀಚೆಗಷ್ಟೇ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರುವ ಬಗ್ಗೆ ಸಭೆ ನಡೆಸಿದ ಅವರು ಇದೀಗ ಕಾಂಗ್ರೆಸ್ ಗೆ  ರಾಜೀನಾಮೆ ನೀಡಿ ಮಂಗಳವಾರ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಪುನಃ ಬಿಜೆಪಿಗೆ ಸೇರಲಿದ್ದಾರೆ ಎನ್ನಲಾಗಿದೆ.


ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದ ವಿಜಯ್ ಶಂಕರ್ ಅವರು ಬಿಜೆಪಿ ನಾಯಕ ಪ್ರತಾಪ್ ಸಿಂಹ ವಿರುದ್ಧ ಸೋಲನುಭವಿಸಿದ್ದರು. ಇದೀಗ ಅವರು ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಏರ್‌ ಇಂಡಿಯಾ ದುರಂತ: ಮೃತದೇಹ ಅದಲು, ಬದಲು, ಬ್ರಿಟನ್ ಕುಟುಂಬದ ಆರೋಪ

ಕರ್ನಾಟಕದಲ್ಲಿ ಜಾತಿಗಣತಿಗೆ ಡೇಟ್ ಫಿಕ್ಸ್

ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ಮುಂಬೈ ದಾಳಿಯ ಮಾಸ್ಟರ ಮೈಂಡ್ ಉಗ್ರ ಅಜೀಜ್ ಸಾವು

ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

ಮುಂದಿನ ಸುದ್ದಿ
Show comments