Webdunia - Bharat's app for daily news and videos

Install App

ಮಾಜಿ ಸಚಿವ ಚನ್ನಿಗಪ್ಪ ಗಳ ಗಳ ಅತ್ತಿದ್ಯಾಕೆ?

Webdunia
ಭಾನುವಾರ, 1 ಜುಲೈ 2018 (17:29 IST)
ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ತಿಂಗಳುಗಳೇ ಕಳೆಯುತ್ತಿವೆ. ಆದರೂ ಚುನಾವಣೆ ಗುಂಗಿನಿಂದ ರಾಜಕೀಯ ನಾಯಕರು ಇನ್ನೂ ದೂರವಾಗಿಲ್ಲ. ಬಹಿರಂಗ ಸಭೆಯಲ್ಲಿ ಮಾಜಿ ಸಚಿವ ಚನ್ನಿಗಪ್ಪ ಗಳ ಗಳ ಅಂತ ರಾಜಕೀಯ ಸನ್ನಿವೇಶ ನೆನಸಿಕೊಂಡು ಅತ್ತಿದ್ದಾರೆ. 
 
ತುಮಕೂರು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಆದ ಸೋಲನ್ನು ನೆನೆದು ಚನ್ನಿಗಪ್ಪ ಅತ್ತಿದ್ದಾರೆ. ಜೆಡಿಎಸ್ ನ ತುಮಕೂರು ಜಿಲ್ಲಾಧ್ಯಕ್ಷರೂ ಆಗಿರುವ ಮಾಜಿ ಸಚಿವ ಚನ್ನಿಗಪ್ಪ, ಕಣ್ಣೀರು ಹಾಕುತ್ತಲೇ ಭಾಷಣ ಮಾಡಿದರು. 1983ರಲ್ಲಿ ಯಾವ ಪಕ್ಷದವರು ನಮ್ಮನ್ನು ಹತ್ತಿರ ಸೇರಿಸಿಕೊಳ್ಳುತ್ತಿರಲಿಲ್ಲ. ಆ ಸಮಯದಲ್ಲಿ ನಮಗೆ ಬೆಂಬಲ ನೀಡಿದ್ದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಂದರು. 

 
ಶಾಸಕ ಸತ್ಯನಾರಾಯಣಗೆ ಸಚಿವ ಸ್ಥಾನ ಕೊಡಬೇಕಿತ್ತು. ನನ್ನಷ್ಟೇ ಸತ್ಯಣ್ಣ ಹಿರಿಯರಾಗಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸಗೆ ಸಚಿವ ಸ್ಥಾನ ಕೊಡುವ ಬದಲು ಸತ್ಯನಾರಾಯಣರಿಗೆ ಸಚಿವ ಸ್ಥಾನ ಕೊಡಬೇಕಿತ್ತು ಎಂದಿದ್ದಾರೆ. 
ಅಂದ್ಹಾಗೆ, ತುಮಕೂರು ಜಿಲ್ಲಾ ಜೆಡಿಎಸ್ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಳುತ್ತಲೇ ಚನ್ನಿಗಪ್ಪ ಮಾತನಾಡಿದರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments