Webdunia - Bharat's app for daily news and videos

Install App

ಮಾಜಿ ಸಚಿವ ಚನ್ನಿಗಪ್ಪ ಗಳ ಗಳ ಅತ್ತಿದ್ಯಾಕೆ?

Webdunia
ಭಾನುವಾರ, 1 ಜುಲೈ 2018 (17:29 IST)
ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ತಿಂಗಳುಗಳೇ ಕಳೆಯುತ್ತಿವೆ. ಆದರೂ ಚುನಾವಣೆ ಗುಂಗಿನಿಂದ ರಾಜಕೀಯ ನಾಯಕರು ಇನ್ನೂ ದೂರವಾಗಿಲ್ಲ. ಬಹಿರಂಗ ಸಭೆಯಲ್ಲಿ ಮಾಜಿ ಸಚಿವ ಚನ್ನಿಗಪ್ಪ ಗಳ ಗಳ ಅಂತ ರಾಜಕೀಯ ಸನ್ನಿವೇಶ ನೆನಸಿಕೊಂಡು ಅತ್ತಿದ್ದಾರೆ. 
 
ತುಮಕೂರು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಆದ ಸೋಲನ್ನು ನೆನೆದು ಚನ್ನಿಗಪ್ಪ ಅತ್ತಿದ್ದಾರೆ. ಜೆಡಿಎಸ್ ನ ತುಮಕೂರು ಜಿಲ್ಲಾಧ್ಯಕ್ಷರೂ ಆಗಿರುವ ಮಾಜಿ ಸಚಿವ ಚನ್ನಿಗಪ್ಪ, ಕಣ್ಣೀರು ಹಾಕುತ್ತಲೇ ಭಾಷಣ ಮಾಡಿದರು. 1983ರಲ್ಲಿ ಯಾವ ಪಕ್ಷದವರು ನಮ್ಮನ್ನು ಹತ್ತಿರ ಸೇರಿಸಿಕೊಳ್ಳುತ್ತಿರಲಿಲ್ಲ. ಆ ಸಮಯದಲ್ಲಿ ನಮಗೆ ಬೆಂಬಲ ನೀಡಿದ್ದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಂದರು. 

 
ಶಾಸಕ ಸತ್ಯನಾರಾಯಣಗೆ ಸಚಿವ ಸ್ಥಾನ ಕೊಡಬೇಕಿತ್ತು. ನನ್ನಷ್ಟೇ ಸತ್ಯಣ್ಣ ಹಿರಿಯರಾಗಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸಗೆ ಸಚಿವ ಸ್ಥಾನ ಕೊಡುವ ಬದಲು ಸತ್ಯನಾರಾಯಣರಿಗೆ ಸಚಿವ ಸ್ಥಾನ ಕೊಡಬೇಕಿತ್ತು ಎಂದಿದ್ದಾರೆ. 
ಅಂದ್ಹಾಗೆ, ತುಮಕೂರು ಜಿಲ್ಲಾ ಜೆಡಿಎಸ್ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಳುತ್ತಲೇ ಚನ್ನಿಗಪ್ಪ ಮಾತನಾಡಿದರು. 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments