Webdunia - Bharat's app for daily news and videos

Install App

ಮಾಜಿ ಸಚಿವ, ಜೆಡಿಎಸ್ ಮುಖಂಡ ಕೆ.ಅಮರನಾಥ್ ಶೆಟ್ಟಿ ನಿಧನ

Webdunia
ಸೋಮವಾರ, 27 ಜನವರಿ 2020 (11:20 IST)
ಮಂಗಳೂರು : ಅನಾರೋಗ್ಯದ ಹಿನ್ನಲೆಯಲ್ಲಿ ಮಾಜಿ ಸಚಿವ, ಜೆಡಿಎಸ್ ಮುಖಂಡ  ಕೆ.ಅಮರನಾಥ್  ಶೆಟ್ಟಿ ಇಂದು ನಿಧನರಾಗಿದ್ದಾರೆ.

ಇವರಿಗೆ 80 ವರ್ಷ ವಯಸ್ಸಾಗಿದ್ದು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಕರಾವಳಿ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ ಇವರು ಮೂಡುಬಿದಿರೆ ಕ್ಷೇತ್ರದಲ್ಲಿ 3 ಬಾರಿ ಶಾಸಕರಾಗಿ , ಸಚಿವರಾಗಿ ಕೆಲಸ ಮಾಡಿದ್ದಾರೆ. ಇವರ ನಿಧನಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments