Webdunia - Bharat's app for daily news and videos

Install App

ಲೋಕವೆಲ್ಲಾ ಹುಚ್ಚರ ಸಂತೆ ಎಂದ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ

geetha
ಮಂಗಳವಾರ, 16 ಜನವರಿ 2024 (21:00 IST)
ಶಿವಮೊಗ್ಗ :ಟೀಕೆ ಮಾಡುವಾಗ ವೈಯಕ್ತಿಯ ವಿಷಯಗಳ ಬಗ್ಗೆ ಪ್ರಸ್ತಾಪಿಸುವುದು ಸರಿಯಲ್ಲ ಎಂದು ಹೇಳಿದ ಕೆ.ಎಸ್‌. ಈಶ್ವರಪ್ಪ, ರಾಜಕಾರಣಿಗಳು ಈ ಹುಚ್ಚಾಟವನ್ನು ಬಿಡಬೇಕು ಎಂದು ಅನಂತ್‌ ಕುಮಾರ್‌ ಹೆಗಡೆ ಅವರ ಕಿವಿ ಹಿಂಡಿದ್ದಾರೆ. 
 
ಜೊತೆಗೆ , ಸಿಎಂ ಸಿದ್ದರಾಮಯ್ಯ ನಿಜಕ್ಕೂ ದೈವಭಕ್ತರು . ಅವರು ಒಮ್ಮೆ ಅಯೋಧ್ಯೆಗೆ ಹೋಗುತ್ತೇನೆ ಎಂದು ಹೇಳಿಕೆ ನೀಡಿದರೆ ಆಗ ಎಲ್ಲವೂ ಸರಿಹೋಗುತ್ತದೆ ಎಂದು ಈಶ್ವರಪ್ಪ ಹೇಳಿದ್ದು, ಪ್ರತಿಬಾರಿಯೂ ಸಿದ್ದರಾಮಯ್ಯ ಮಾತು ಬದಲಿಸುವುದು ಸರಿಯಲ್ಲ ಎಂದರು.

ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ವಿರುದ್ದ ನೀಡಿರುವ ಹೇಳಿಕೆಯನ್ನು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಖಂಡಿಸಿದ್ದಾರೆ. ಈ ರೀತಿ ಪ್ರತಿಯೊಬ್ಬರೂ ಮಾತನಾಡುತ್ತಾ ಹೋದರೇ ಜಗತ್ತೇ ಹುಚ್ಚರ ಸಂತೆಯಾಗುತ್ತದೆ. ಹುಚ್ಚಾಸ್ಪತ್ರೆಗಳಲ್ಲಿ ಸ್ಥಳ ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments